ಮಂಡ್ಯ ಜಿಲ್ಲಾ ಪೊಲೀಸರಿಂದ ಸೂಚನೆ

0 0
Read Time:57 Second
ಈ ದಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಮಟ್ಟದ ಕವಾಯತು ಕೈಗೊಂಡಿದ್ದು ಪೊಲೀಸ್‌ ಅಧೀಕ್ಷಕರಾದ ಶ್ರೀ ಯತೀಶ್.ಎನ್ ಐಪಿಎಸ್ ರವರು  ಗೌರವ ವಂದನೆಯನ್ನು ಸ್ವೀಕರಿಸಿ ಕವಾಯತನ್ನು ವೀಕ್ಷಿಸಿಸಿ, ಚುನಾವಣಾ ಬಂದೋಬಸ್ತ್‌ ಕರ್ತವ್ಯವನ್ನು ಯಶಶ್ವಿಯಾಗಿ ನಿರ್ವಹಿಸಿದ ಜಿಲ್ಲೆಯ ಎಲ್ಲಾ ಆಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಶ್ಲಾಘಿಸಿ, ತಮ್ಮ ಕರ್ತವ್ಯದಲ್ಲಿ ಜನಸ್ನೇಹಿ ವರ್ತನೆಯನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಂಡು ಠಾಣೆಗಳಿಗೆ ನೊಂದು ಬರುವ ಸಾರ್ವಜನಿಕರೊಡನೆ ಸೌಜನ್ಯ ವಾಗಿ ವರ್ತಿಸಿ,ಯಾವುದೇ ವಿಳಂಬಮಾಡದೆ ದೂರುಗಳನ್ನು ದಾಖಲಿಸುವಂತೆ ಸೂಚಿಸಿದರು. ಎ.ಎಸ್.ಪಿ ರವರು, ಜಿಲೆಯ ಎಲ್ಲಾ ಡಿವೈಎಸ್.ಪಿ, ಸಿಪಿಐ/ಪಿಐ, ಪಿಎಸೈ ರವರು ಹಾಜರಿದ್ದರು.




Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಮಂಡ್ಯ ಜಿಲ್ಲಾ ಪೊಲೀಸರಿಂದ ಜಿಲ್ಲಾ ಮಟ್ಟದ ವಾರದ ಕವಾಯತು

ಮಂಡ್ಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಮಟ್ಟದ ವಾರದ ಕವಾಯತು ಕೈಗೊಂಡಿದ್ದು ಪೊಲೀಸ್‌ ಅಧೀಕ್ಷಕರಾದ ಶ್ರೀ ಯತೀಶ್.ಎನ್ ಐಪಿಎಸ್ ರವರು ಗೌರವ ವಂದನೆಯನ್ನು ಸ್ವೀಕರಿಸಿ ಕವಾಯತನ್ನು ವೀಕ್ಷಿಸಿಸಿದರು. ನಂತರ ಠಾಣೆಗೆ ಬರುವ ಸಾರ್ವಜನಿಕರೊಡನೆ ಸೌಜನ್ಯದಂತೆ ನಡೆದುಕೊಳ್ಳವಂತೆ ಹಾಗೂ ಠಾಣೆಗಳಲ್ಲಿ ಸಿಬ್ಬಂದಿಗಳು ತಮ್ಮ ಬೀಟ್‌ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಲು ಸೂಚಿಸಿದರು. ಕವಾಯಿತಿನಲ್ಲಿ ಹಾಜರಿದ್ದ ಅಧಿಕಾರಿ & ಸಿಬ್ಬಂದಿಗಳ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು.

Get News on Whatsapp

by send "Subscribe" to 7200024452
Close Bitnami banner
Bitnami