ಎರಡು ಗಂಟೆಯೊಳಗೆ ಕೊಲೆ ಮಾಡಿದ್ದ ಆರೋಪಿತರ ಬಂಧನ : ಅನ್ನಪೂರ್ಣೀಶ್ವರಿನಗರ ಪೊಲೀಸರ ಕಾರ್ಯಾಚರಣೆ

0 0
Read Time:1 Minute, 32 Second

ಬೆಂಗಳೂರು: 1/06/2023 ರಂದು ರಾತ್ರಿ 11.30 ಗಂಟೆಗೆ ಬೆಂಗಳೂರಿನ ಶ್ರೀಗಂಧಕಾವಲಿನ ಆರೋಗ್ಯ ಬಡಾವಣೆಯ 6ನೇ ಎ ಕ್ರಾಸ್ ಮತ್ತು 4ನೇ ಮೈನ್ ಜಂಕ್ಷನ್ನಲ್ಲಿ ವಿಜಯ್‌ ಕುಮಾರ್ ಎಂಬಾತನು ಮಧ್ಯಪಾನ ಮಾಡಲು ಹಣ ಕೊಡಲಿಲ್ಲವೆಂದು ಆರೋಪಿತರಾದ ಗಿರೀಶ ಮತ್ತು ಲೋಕೇಶ್ ರವರು ವಿಜಯಕುಮಾರ್ ಎಂಬಾತನಿಗೆ ಸಿಮೆಂಟ್ ಹಾಲೋಬ್ಲಾಕ್ ಅನ್ನು ಆತನ ತಲೆಯ ಮೇಲೆ ಎತ್ತಿಹಾಕಿ ಕೊಲೆ ಮಾಡಿರುತ್ತಾರೆ.

ಈ ಕುರಿತು ಅನ್ನಪೂರ್ಣೆಶ್ವರಿನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಎರಡು ಗಂಟೆಯೊಳಗೆ ಸಿಸಿ ಟಿವಿ ಸಹಾಯದಿಂದ
ಆರೋಪಿಗಳ ಮಾಹಿತಿ ಪಡೆದು ದಸ್ತಗಿರಿ ಮಾಡಿರುತ್ತಾರೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮೀಷನರ್ ಡಾ.ಲಕ್ಷ್ಮಣ ನಿಂಬರಗಿ, ರವರ ಸೂಕ್ತ ಮಾರ್ಗದರ್ಶನದಲ್ಲಿ, ಕೆಂಗೇರಿ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ರವರಾದ ಶ್ರೀ.ಹೆಚ್.ಎಸ್.ಪರಮೇಶ್ವರ್ ರವರ ನಿರ್ದೇಶನದಲ್ಲಿ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟ‌ರ್ ಶ್ರೀ.ರಾಮಮೂರ್ತಿ.ಬಿ ರವರು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕರಿಂದ ಕಳ್ಳತನ ಮಾಡಿದ್ದ 44 ದ್ವಿಚಕ್ರ ವಾಹನಗಳ ವಶ

ಬೆಂಗಳೂರು ನಗರ, ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಶ್ರೀ.ವರುಣ್ ರವರಿಗೆ ಸೇರಿದ ಸುಜುಕಿ ಆಕ್ಸಿಸ್ ದ್ವಿಚಕ್ರ ವಾಹನವು ಕಳುವಾದ ಬಗ್ಗೆ ಈ ಹಿಂದೆ 2021 ನೇ ಸಾಲಿನಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ತನಿಖಾ ಕಾಲದಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಕಳ್ಳತನ ಮಾಡಿರುವ ಬಗ್ಗೆ ಸಿಬ್ಬಂದಿಗಳಾದ ಶ್ರೀ.ಪ್ರವೀಣ್.ಹೆಚ್ ಮತ್ತು ಶ್ರೀ.ಜಗದೀಶ ಒಲೆಕಾರ್ ರವರು ಮಾಹಿತಿ ಪಡೆದು, ಪ್ರಕರಣದಲ್ಲಿ ಕಳ್ಳತನವಾದ ಮಾಲಿನ ಸಮೇತ ಇಬ್ಬರೂ ಅಸಾಮಿ ಬಾಲಕರನ್ನು ಠಾಣೆಗೆ ಕರೆದುಕೊಂಡು ಹಾಜರುಪಡಿಸಿದ್ದು,ವಿಚಾರಣೆ […]

Get News on Whatsapp

by send "Subscribe" to 7200024452
Close Bitnami banner
Bitnami