ಅತ್ಯಾಚಾರ ವೆಸಗಲು ಪ್ರಯತ್ನಿಸಿದ್ದ ಆರೋಪಿಯ ಬಂಧನ : ಅನ್ನಪೂರ್ಣೇಶ್ವರಿನಗರ ಪೊಲೀಸರ ಕಾರ್ಯಾಚರಣೆ

0 0
Read Time:1 Minute, 47 Second

ದಿನಾಂಕ:22.06.2023 ರಂದು ಬೆಳಿಗ್ಗೆ 11.40 ಗಂಟೆಯ ವೇಳೆಗೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣಾ ಸರಹದ್ದಿನ ಡಿ.ಗ್ರೂಪ್ ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಯು ಬುದ್ದಿಮಾಂದ್ಯ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ ವೆಸಗಲು ಪ್ರಯತ್ನಿಸಿ ತಲೆಮರೆಸಿಕೊಂಡಿದ್ದು, ಈ ಬಗ್ಗೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ತನಿಖೆ ಮುಂದುವರಿಸಿ, ಹಲವಾರು ಸಿ.ಸಿ ಟಿ.ವಿಗಳನ್ನು ಪರಿಶೀಲಿಸಿ, ಕೃತ್ಯದಲ್ಲಿ ಭಾಗಿಯಾಗಿದ್ದ, ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಿ, ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮೀಷನರ್ ರವರಾದ ಡಾ.ಲಕ್ಷ್ಮಣ ನಿಂಬರಗಿ, ರವರ ಸೂಕ್ತ ಮಾರ್ಗದರ್ಶನದಲ್ಲಿ, ಕೆಂಗೇರಿ ಉಪ ವಿಭಾಗದ ಸಹಾಯಕ ಪೊಲೀಸ್‌ ಕಮೀಷನರ್ ರವರಾದ ಶ್ರೀ.ಹೆಚ್.ಎಸ್.ಪರಮೇಶ್ವರ್ ರವರ ನಿರ್ದೇಶನದಲ್ಲಿ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟ‌ರ್
ಶ್ರೀ.ರಾಮಮೂರ್ತಿ.ಬಿ ರವರು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಕೈಗೊಂಡು
ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಮೇಲೆ ತಿಳಿಸಿದ ಅಧಿಕಾರಿಗಳ ಮತ್ತು ಸಿಬ್ಬಂದಿಯವರುಗಳ ಕರ್ತವ್ಯವನ್ನು ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಮತ್ತು ಅಪರ ಪೊಲೀಸ್ ಆಯುಕ್ತರು ಪಶ್ಚಿಮ ರವರು ಪ್ರಶಂಸಿರುತ್ತಾರೆ.

ವರದಿ : ಆಂಟೋನಿ ಬೇಗೂರು

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಅಂತರಾಜ್ಯ ಗಾಂಜಾ ಮಾರಾಟಗಾರರ ಬಂಧನ : ಗಿರಿನಗರ ಪೊಲೀಸ್ ಠಾಣೆಯ ಕಾರ್ಯಾಚರಣೆ

ದಿನಾಂಕ:22-06-2023 ರಂದು ಗಿರಿನಗರ ಪೊಲೀಸ್ ಠಾಣೆಯ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ, ಆತನು ನೀಡಿದ ಮಾಹಿತಿ ಮೇರೆಗೆ ಮಾದಕವಸ್ತು ಗಾಂಜಾವನ್ನು ಮಹಾರಾಷ್ಟ್ರ ರಾಜ್ಯದಿಂದ ಸರಬರಾಜಾಗಿರುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ ಪೊಲೀಸರು, ತನಿಖೆಯನ್ನು ಮುಂದುವರೆಸಿದ ತನಿಖಾಧಿಕಾರಿಯು ಸಿಬ್ಬಂದಿಯೊಂದಿಗೆ ಮಹಾರಾಷ್ಟ್ರ ರಾಜ್ಯಕ್ಕೆ ತೆರಳಿ | ಜನ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರುಗಳು ತಪ್ಪೋನ್ನೊಪ್ಪಿಕೊಂಡ ಮೇರೆಗೆ ಆರೋಪಿಗಳನ್ನು ದಸ್ತಗಿರಿ ಮಾಡಿರುತ್ತದೆ. ಸದರಿ ಆರೋಪಿಗಳು ಗಿರಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬಚ್ಚಿಟ್ಟಿರುವ […]

Get News on Whatsapp

by send "Subscribe" to 7200024452
Close Bitnami banner
Bitnami