ಯುಪಿಎಸ್‌ ಬ್ಯಾಟರಿಗಳನ್ನು ಕಳ್ಳತನ ಮಾಡಿದ್ದ ಜನ ಆರೋಪಿಗಳ ಬಂಧನ : ಜೆ.ಪಿ.ನಗರ ಪೊಲೀಸರ ಕಾರ್ಯಾಚರಣೆ

0 0
Read Time:1 Minute, 31 Second

ಜೆ.ಪಿ.ನಗರ ಪೊಲೀಸ್ ಠಾಣಾ ಸರಹದ್ದಿನ ಜಲಮಂಡಳಿ ಸೇವಾ ಠಾಣೆಯ ಯುಪಿಎಸ್ ಗೆ ಆಳವಡಿಸಿದ್ದ, 05 ಬ್ಯಾಟರಿಗಳು ಕಳುವಾದ ಬಗ್ಗೆ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ಕಾರ್ಯಪ್ರವೃತ್ತರಾದ ಪೊಲೀಸರು ದಿನಾಂಕ:-08/07/2023 ರಂದು 03 ಜನ ಆರೋಪಿಗಳನ್ನು ಬಂಧಿಸಿ, ಅವರು ನೀಡಿದ ಮಾಹಿತಿ ಮೇರೆಗೆ, ಬೆಂಗಳೂರು ನಗರದ ವಿವಿಧ ಕಡೆಯಲ್ಲಿ ಕಳ್ಳತನ ಮಾಡಿದ್ದ. ಒಟ್ಟು 52 ಬ್ಯಾಟರಿಗಳನ್ನು ಮತ್ತು ಕೃತ್ಯಕ್ಕೆ ಬಳಸಿದ್ದ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಮೌಲ್ಯ 8,00,000/-.


ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಶ್ರೀ.ಪಿ.ಕೃಷ್ಣಕಾಂತ್‌, ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ಕೆ.ಪಿ.ಶ್ರೀನಿವಾಸ ರವರುಗಳ ಮಾರ್ಗದರ್ಶನದಲ್ಲಿ ಜೆ.ಪಿ.ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಟಿ.ಎಸ್.ರಾಧಾಕೃಷ್ಣ ರವರ ನೇತೃತ್ವದ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಶ್ರೀ. ಬಿ.ದಯಾನಂದ ಮತ್ತು
ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಶ್ರೀ. ಎನ್‌.ಸತೀಶ್‌ ಕುಮಾರ್, ರವರು ಶ್ಲಾಘಿಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಮನೆ ಪಕ್ಕದಲ್ಲಿಯೇ ಅಕ್ರಮವಾಗಿ ಗಾಂಜ ಬೆಳೆದಿದ್ದ ಆರೋಪಿತನ ಬಂಧನ

ದಾವಣಗೆರೆ: ದಿನಾಂಕ: 07/07/2023 ರಂದು ಬಸವಾಪಟ್ಟಣ ಪೊಲೀಸ್ ಠಾಣಾ ಸರಹದ್ದಿನ ಕಬ್ಬಳ ಗ್ರಾಮದಲ್ಲಿ ಮನೆಯ ಪಕ್ಕದಲ್ಲಿನ ಖಾಲಿ ನಿವೇಶನದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುತ್ತಾರೆ ಅಂತಾ ಮಾಹಿತಿಯ ಮೇರೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಶ್ರೀ ಆರ್.ಬಿ ಬಸರಗಿ ರವರು ಮತ್ತು ಡಾ. ಸಂತೋಷ ಪೊಲೀಸ್‌ ಉಪಾಧೀಕ್ಷಕರು ಚನ್ನಗಿರಿ ಉಪ ವಿಭಾಗ ಚನ್ನಗಿರಿ ಮತ್ತು ಶ್ರೀ ಮಹೇಶ್ ಪೊಲೀಸ್ ವೃತ್ತ ನಿರೀಕ್ಷಕರು ಸಂತೇಬೆನ್ನೂರು ವೃತ್ತ ರವರ ಮಾರ್ಗದರ್ಶನದಲ್ಲಿ ಕು|| ವೀಣಾ ಹೆಚ್.ಕೆ. […]

Get News on Whatsapp

by send "Subscribe" to 7200024452
Close Bitnami banner
Bitnami