ಕಾನೂನು ಬಾಹಿರವಾಗಿ ಅಂದರ್ ಬಾಹರ್ ಎಂಬ ಇಸ್ಪೀಟು ಜೂಜಾಟ ಆಡುತ್ತಿದ್ದ ಮನೆ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ

0 0
Read Time:1 Minute, 33 Second

ಮೈಸೂರು ನಗರದ ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ವರ್ತಮಾನದ ಮೇರೆಗೆ ದಿನಾಂಕ 20.07.2023 ರಂದು ಮೈಸೂರು ನಗರ ಕುವೆಂಪುನಗರ ಪೊಲೀಸ್ ಠಾಣಾ ಸರಹದ್ದು, ಅರವಿಂದ ನಗರ, 4ನೇ ಕ್ರಾಸ್, ಮನೆ ನಂ. 25 ರ ಮೇಲೆ ಸಿಸಿಬಿ ಪೊಲೀಸರವರು ದಾಳಿ ಮಾಡಿ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಅಂದ‌ ಬಾಹರ್ ಎಂಬ ಇಸ್ಪೀಟು ಜೂಜಾಟ ಆಡುತ್ತಿದ್ದ 12 ಮಂದಿ ಅಸಾಮಿಗಳನ್ನು ವಶಕ್ಕೆ ಪಡೆದು ಸ್ಥಳದಲ್ಲಿ ದೊರೆತ 64,680/- ರೂ ಹಣವನ್ನು. ವಶಪಡಿಸಿಕೊಂಡಿದ್ದು, ಈ ಬಗ್ಗೆ ಕುವೆಂಪುನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.
ಈ ದಾಳಿ ಕಾರ್ಯವನ್ನು ಡಿ.ಸಿ.ಪಿ, ಕೇಂದ್ರಸ್ಥಾನ ಅಪರಾಧ ಮತ್ತು ಸಂಚಾರ ವಿಭಾಗರವರಾದ ಎಸ್. ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿರವರಾದ ಎಸ್.ಎನ್ ಸಂದೇಶ್ ಕುಮಾರ್ ರವರ ಉಸ್ತುವಾರಿಯಲ್ಲ, ಸಿ.ಸಿ.ಬಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್‌ರವರಾದ ಮಲ್ಲೇಶ್.ಎ, ರಾಜು ಕೋನಕೇರಿ ಹಾಗೂ ಎ.ಎಸ್.ಐ ರಾಜು ಮತ್ತು ಸಿಬ್ಬಂದಿಯವರುಗಳಾದ ಪುರುಷೋತ್ತಮ್, ಮಮತ ಎನ್.ಜಿ ಶ್ರೀನಿವಾಸ್ ಕೆ.ಜಿ ರವರುಗಳು ಮಾಡಿರುತ್ತಾರೆ.
ಈ ದಾಳ ಕಾರ್ಯವನ್ನು ಪೊಲೀಸ್ ಆಯುಕ್ತರವರಾದ ಶ್ರೀ ಚಿ ರಮೇಶ್ ಐಪಿಎಸ್ ರವರು ಪ್ರಶಂಸಿಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಚನ್ನಗಿರಿ ಉಪ-ವಿಭಾಗದ ಠಾಣೆಗಳಲ್ಲಿ ಜಪ್ತುಪಡಿಸಿಕೊಂಡಿದ್ದ ಒಟ್ಟು 84,47,353/- ರೂ ಮೌಲ್ಯದ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸಿರುವ ಬಗ್ಗೆ

ದಿನಾಂಕ 26-07-2023 ರಂದು ಚನ್ನಗಿರಿ ಉಪ-ವಿಭಾಗದ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 01-07-2022 ರಿಂದ 30-06-2023 ರವರೆಗೆ ವರದಿಯಾಗಿ ಪತ್ತೆಯಾಗಿರುವ ಸ್ವತ್ತು ಕಳವು ಪ್ರಕರಣಗಳಲ್ಲಿ, ಕಳುವಾಗಿದ್ದ ಮಾಲನ್ನು ಪತ್ತೆ ಮಾಡಿ, ಅಮಾನತ್ತುಪಡಿಸಿಕೊಂಡಿದ್ದು, ಈ ಸಂಬಂಧವಾಗಿ ಚನ್ನಗಿರಿ ಪಟ್ಟಣದ ಮೌದಲ್ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ಸದರಿ ಪತ್ತೆಯಾದ ಪ್ರಕರಣಗಳಲ್ಲಿ ವಶಕ್ಕೆ ಪಡೆದುಕೊಂಡಿದ್ದ ಮಾಲುಗಳನ್ನು, ಅವುಗಳ ವಾರಸುದಾರರಿಗೆ ಹಿಂದಿರುಗಿಸುವ ಸಂಬಂಧವಾಗಿ “ಪ್ರಾಪರ್ಟಿ ರಿಟರ್ನ್ ಪೆರೇಡ್’ನ್ನು ಹಮ್ಮಿಕೊಂಡಿದ್ದು, ಸದರಿ ಪಾಪರ್ಟಿ ಪೆರೇಡ್‌ನಲ್ಲಿ ಡಾ.ಸಂತೋಷ್ ಕೆ.ಎಂ, ಡಿವೈ.ಎಸ್.ಪಿ, […]

Get News on Whatsapp

by send "Subscribe" to 7200024452
Close Bitnami banner
Bitnami