ಟೀ ವ್ಯಾಪಾರಿಯಿಂದ 15 ಲಕ್ಷ ರೂ ಸುಲಿಗೆ ಮಾಡಿದ್ದ 8 ಜನ ಆರೋಪಿಗಳ ಬಂಧನ : ಹನುಮಂತನಗರ ಪೊಲೀಸ್ ಠಾಣೆಯ ಪೊಲೀಸರ ಕಾರ್ಯಚರಣೆ

0 0
Read Time:1 Minute, 43 Second

ಹನುಮಂತನಗರ ಪೊಲೀಸ್‌ ಠಾಣಾ ಸರಹದ್ದಿನಲ್ಲಿರುವ ತ್ಯಾಗರಾಜನಗರದ ಟೀ ವ್ಯಾಪರಿಯೊಬ್ಬನನ್ನು ಕಿಡ್ರಾಫ್ ಮಾಡಿ, ಹೆದರಿಸಿ, ಹಲ್ಲೆ ಮಾಡಿ, ಒಂದು ದಿನ ರೂಮ್ ನಲ್ಲಿ ಕೂಡಿ ಹಾಕಿ, ಆತನಿಂದ ಆರೋಪಿಗಳು ತಮ್ಮ ಖಾತೆಗಳಿಗೆ 15 ಲಕ್ಷ ರೂ ಹಣ ವರ್ಗಾವಣೆ ಮಾಡಿಕೊಂಡು, ಹಣವನ್ನು ಸುಲಿಗೆ ಮಾಡಿದ್ದ ಬಗ್ಗೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ .

ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಪ್ರವೃತ್ತರಾದ ಹನುಮಂತನಗರ ಪೊಲೀಸರು ದಿನಾಂಕ: 16-08-2023 ರಂದು ದಸ್ತಗಿರಿ ಮಾಡಿ & ಜನ ಆರೋಪಿಗಳನ್ನು ಬಂಧಿಸಿ, ಆರೋಪಿಗಳಿಂದ 11 ಲಕ್ಷ ರೂ ನಗದು, ಹಾಗೂ ಕೃತ್ಯಕ್ಕೆ ಬಳಸಿದ ಒಂದು ರೆನಾಲ್ಡ್ ಕಂಪನಿಯ ಕಾರು, ಒಂದು ಹೋಂಡಾ ಆಕ್ಟಿವಾ ದ್ವಿಚಕ್ರ ವಾಹನ, 08 ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ ಪೊಲೀಸ್‌ ಆಯುಕ್ತರಾದ ಶ್ರೀ.ಕೃಷ್ಣಕಾಂತ ರವರ ಮಾರ್ಗದರ್ಶನದಲ್ಲಿ ಎ.ವಿ.ಪುರಂ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನಾಗರಾಜ.ಜಿ ರವರ ಉಸ್ತುವಾರಿಯಲ್ಲಿ, ಹನುಮಂತನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸೆಕ್ಟರ್ ಶ್ರೀ.ವಿನೋದ್ ಭಟ್ ಹಾಗು ಸಿಬ್ಬಂದಿಯವರುಗಳು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ದ್ವಿಚಕ್ರ ವಾಹನ ಕಳ್ಳತನ ಮಾಡಿ, ರಸ್ತೆಯಲ್ಲಿ ವಿಲಿಂಗ್ ಮಾಡುತಿದ್ದ ಇಬ್ಬರು ಆರೋಪಿಗಳ ಬಂಧನ: ಹೈಗೌಂಡ್ ಪೊಲೀಸರ ಕಾರ್ಯಾಚರಣೆ

ಹೈ ಗ್ರೌಂಡ್ ಪೊಲೀಸ್ ಠಾಣಾ ಸರಹದ್ದಿನ ಹರೆಕೃಷ್ಣ ರಸ್ತೆಯಲ್ಲಿ ನಿಲ್ಲಿಸಿದ್ಧ ದ್ವಿಚಕ್ರ ವಾಹನ ಕಳ್ಳತನವಾಗಿರುವ ಬಗ್ಗೆ ಪಿರಾದುದಾರರು ದಿನಾಂಕ:11/08/2023 ರಂದು ನೀಡಿದ ದೂರಿನ ಮೇರೆಗೆ ಕಳ್ಳತನ ಪ್ರಕರಣ ದಾಖಲಸಿ, ಕಾರ್ಯಪ್ರವೃತ್ತರಾದ ಹೈಗೌಂಡ್ ಪೊಲೀಸರು ಬೆಂಗಳೂರಿನ ವಿವೇಕನಗರದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಅವರು ನೀಡಿದ ಮಾಹಿತಿ ಮೇಲೆಗೆ ಅವರಿಂದ 4 ಯಮಹ ಆರ್.ಎಕ್ಸ್ ಹಾಗೂ 1 ಹೋಂಡಾ ಡಿಯೋ ದ್ವಿಚಕ್ರ ವಾಹನಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ. ವಿಚಾರಣೆಯ ಸಂದರ್ಭದಲ್ಲಿ ಆರೋಪಿಗಳು ವೀಲಿಂಗ್ […]

Get News on Whatsapp

by send "Subscribe" to 7200024452
Close Bitnami banner
Bitnami