ರಾಜಸ್ಥಾನ ಮೂಲದ 3 ಜನ ಮತ್ತು ಬೆಂಗಳೂರು ನಗರದ ಒಬ್ಬ ಡ್ರಗ್ಸ್ ಪ್ಲಡ್ಲೆರ್ ಬಂಧನ

0 0
Read Time:1 Minute, 30 Second

ಕೊಡಿಗೆಹಳ್ಳಿ ಪೊಲೀಸ್ ಠಾಣಾ ಸರಹದಿನಲ್ಲಿ ಮಾದಕವನ್ನು ಹೆರಾಯಿನನ್ನು ಸಾರ್ವಜನಿಕರಿಗೆ ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ ಕಂಪನಿಯ ಉದ್ಯೋಗಿಗಳಿಗೆ ಸರಬರಾಜು ಮಾಡಿ ಹೆಚ್ಚಿನ ಹಣ ಗಳಿಸುವ ದಂಧೆಯಲ್ಲಿ ತೊಡಗಿದ್ದ 4 ಜನ ಆಸಾಮಿಗಳನ್ನು ದಿನಾಂಕ 03/09/2023 ರಂದು ದಾಳಿಮಾಡಿ ದಸ್ತಗಿರಿಮಾಡಿ. ಆರೋಪಿತರಿಂದ ಸುಮಾರು 3 ಲಕ್ಷ ಬೆಲೆ ಬಾಳುವ 61 ಗಾಂ ತೂಕದ ಮಾದಕ ವಸ್ತು ಹೆರಾಯಿನ್ ಮತ್ತು ಕೃತಕ್ಕೆ ಬಳಸಿದ 3 ಮೊಬೈಲ್ ಫೋನ್ ಹಾಗೂ ಒಂದು ಮಾರುತಿ ಆಲ್ಟೊ ಕಾರ್‌ ವಶಪಡಿಸಿಕೊಂಡಿರುತ್ತದೆ ತನಿಖೆ ಮುಂದುವರೆದಿರುತ್ತದೆ.

ಬೆಂಗಳೂರು ನಗರ ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮಾನ್ಯ ಶ್ರೀ ಬಿ.ಎಂ. ಲಕ್ಷ್ಮಿ ಪ್ರಸಾದ್‌, ರವರ ಮಾರ್ಗದರ್ಶನದಲ್ಲಿ, ಶ್ರೀ ಮಂಜುನಾಥ್‌, ಆ‌. ಸಹಾಯಕ ಪೊಲೀಸ್ ಆಯುಕ್ತರು, ಯಲಹಂಕ ಉಪ ವಿಭಾಗ ರವರ ನೇತೃತ್ವದಲ್ಲಿ, ಕೊಡಿಗೆಹಳ್ಳಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸ್ಪೆಕ್ಟರ್ ಮಹೇಶ್, ಎಂ.ಎ. ಹಾಗು ಸಿಬ್ಬಂದಿಯವರುಗಳು ಆರೋಪಿಗಳನ್ನು ಬಂದಿಸಿ ಮಾಲನ್ನು ವಶಪಡಿಸಿಕೊಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಉತ್ತಮ ಕಾರ್ಯವನ್ನು ಬೆಂಗಳೂರು ನಗರದ ಹಿರಿಯ ಅಧಿಕಾರಿಗಳು ಪ್ರಶಂಶಿಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕುಖ್ಯಾತ ಕನ್ನ ಕಳವು ಆರೋಪಿಯ ಬಂಧನ:ರಾಜರಾಜೇಶ್ವರಿ ನಗರ ಪೊಲೀಸರ ಕಾರ್ಯಾಚರಣೆ

ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಿ.ಇ.ಎ.ಎಲ್ ಲೇಔಟ್‌ನಲ್ಲಿ ವಾಸವಾಗಿದ್ದ ಪಿರಾದುದಾರದ ಮನೆಯಲ್ಲಿ ಯಾರೋ ಕಳ್ಳರು ಚಿನ್ನದ ಆಭರಣಗಳನ್ನು ಕನ್ನ ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ. ತನಿಖೆಯನ್ನು ಕೈಗೊಂಡ ಪೊಲೀಸರು ದಿನಾಂಕ:02-09-2023 ರಂದು ಆರೋಪಿಯನ್ನು ದಸ್ತಗಿರಿ ಮಾಡಿದ್ದು, ಆರೋಪಿಯು ನೀಡಿದ ಮಾಹಿತಿ ಮೇರೆಗೆ ಸುಮಾರು 4,50,000/-ರೂ ಬೆಲೆ ಬಾಳುವ ಸುಮಾರು 80 ಗ್ರಾಂ ತೂಕದ ಚಿನ್ನದ ಆಭರಣಗಳು, ಅನ್ನಪೂರ್ಣೆಶ್ವರಿ ನಗರ […]

Get News on Whatsapp

by send "Subscribe" to 7200024452
Close Bitnami banner
Bitnami