ಇಬ್ಬರು ಸುಲಿಗೆ ಕೋರರ ಬಂಧನ, ಎರಡು ದ್ವಿಚಕ್ರ ವಾಹನ ಮತ್ತು ನಗದು ರೂ.7,000/-ವಶ : ಜೆ.ಜೆ.ನಗರ ಪೊಲೀಸರ ಕಾರ್ಯಾಚರಣೆ

0 0
Read Time:1 Minute, 30 Second

ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಪಿರಾದುದಾರರು ನಡೆದುಕೊಂಡು ಹೋಗುತ್ತಿರುವಾಗ ಇಬ್ಬರು ಅಪರಿಚಿತ ಅಸಾಮಿಗಳು ದ್ವಿಚಕ್ರ ವಾಹನದಲ್ಲಿ ಬಂದು ಡ್ರಾಗರ್ ತೋರಿಸಿ, ಅವರ ಬಳಿಯಿದ್ದ ರೂ.30,000/-ನಗದು ಹಣವನ್ನು ಕಿತ್ತುಕೊಂಡು ಹೋಗಿರುವುದಾಗಿ ನೀಡಿದ ದೂರಿನ ಮೇರೆಗೆ, ಜೆ.ಜೆ.ನಗರ ಪೊಲೀಸರು ಸುಲಿಗೆ ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ಕೈಗೊಂಡು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಅವರಿಂದ ಎರಡು ದ್ವಿಚಕ್ರ ವಾಹನ ಮತ್ತು ನಗದು ರೂ.7,000/-ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಸದರಿ ಕಾರ್ಯಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ-ಪೊಲೀಸ್ ಆಯುಕ್ತರಾದ ಶ್ರೀ ಲಕ್ಷ್ಮಣ್.ಬ.ನಿಂಬರಗಿ, ಕೆಂಗೇರಿಗೇಟ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಭರತ್.ಎಸ್.ರೆಡ್ಡಿ ರವರುಗಳ ಮಾರ್ಗದರ್ಶನದಲ್ಲಿ ಜೆ.ಜೆ.ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ. ಕೆಂಪೇಗೌಡ ರವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿರವರುಗಳ ತಂಡ ಕಾರ್ಯಚಾರಣೆ ನಡೆಸಿ ಆರೋಪಿಯನ್ನು ಪತ್ತೆ ಮಾಡಿರುತ್ತಾರೆ.

ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಹಗಲು ಕನ್ನಾ ಕಳವು ಮಾಡಿದ್ದ ಆರೋಪಿಯ ಬಂಧನ : ಸಂಜಯನಗರ ಪೊಲೀಸರ ಕಾರ್ಯಾಚರಣೆ

ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಟೇಲಪ್ಪ ಲೇಔಟ್‌ನಲ್ಲಿರುವ ಪಿರ್ಯದಿಯ ಮನೆಯಲ್ಲಿ ದಿನಾಂಕ 27/08/2023 ರಂದು ಮಧ್ಯಾಹ್ನದ ವೇಳೆಯಲ್ಲಿ ಮನೆಯ ಹಿಂಬದಿಯ ಬಾಗಿಲನ್ನು ಮೀಟಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ಹಗಲು ಕನ್ನಾ ಕಳವು ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದ ಪತ್ತೆ ಕಾರ್ಯ ಕೈಗೊಂಡ ಪೊಲೀಸರು ಕೃತ್ಯ ನಡೆದ ಸ್ಥಳದ ಸಮೀಪದ ಹಲವಾರು ಸಿ.ಸಿ.ಟಿವಿ ಹಾಗೂ ಆ ಮಾರ್ಗದಲ್ಲಿ […]

Get News on Whatsapp

by send "Subscribe" to 7200024452
Close Bitnami banner
Bitnami