ದ್ವಿ ಚಕ್ರ ವಾಹನ ಕಳವು ಮಾಡುತಿದ್ದ ಇಬ್ಬರು ಆರೋಪಿಗಳ ಬಂಧನ: ವಿವೇಕನಗರ ಪೋಲೀಸ್ ಠಾಣೆ

0 0
Read Time:1 Minute, 33 Second

ವಿವೇಕನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿ ದಾಖಲಾದ ದ್ವಿಚಕ್ರ ವಾಹನ ಕಳವು ಪ್ರಕರಣದ
ತನಿಖೆಯನ್ನು ಕೈಗೊಂಡ ವಿವೇಕನಗರ ಪೊಲೀಸರು ಇಬ್ಬರು ಆರೋಪಿತ ಅಸಾಮಿಗಳನ್ನು ದಸ್ತಗಿರಿ ಮಾಡಿ, ಅವರು ನೀಡಿದ ಮಾಹಿತಿ ಮೇರೆಗೆ, ಅವರಿಂದ ರೂ. 2,80,000/- ಬೆಲೆಬಾಳುವ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಆರೋಪಿಗಳು ಮನೆಯ ಮುಂಭಾಗ ನಿಲ್ಲಸುವ ವಾಹನಗಳ ಲಾಕ್ ಮುರಿದು ಕಳವು
ಮಾಡುತ್ತಿರುವುದು ತನಿಖಾ ಸಮಯದಲ್ಲ ತಿಳದು ಬಂದಿರುತ್ತದೆ. ಆರೋಪಿಗಳ ಬಂಧನದಿಂದ ವಿವೇಕನಗರ
ಪೊಲೀಸ್ ಠಾಣೆಯ 12 ಪ್ರಕರಣಗಳು ಹಾಗೂ ಕೋರಮಂಗಲ ಪೊಲೀಸ್ ಠಾಣಿಯ 01 ಪ್ರಕರಣ
ಪತ್ತೆಯಾಗಿರುತ್ತದೆ.

ಈ ಯಶಸ್ವಿ ಕಾರ್ಯಾಚರಣಿಯನ್ನು ಶ್ರೀ, ಶ್ರೀನಿವಾಸಗೌಡ ಆರ್, ಉಪ ಪೊಲೀಸ್ ಆಯುಕ್ತರು, ಕೇಂದ್ರ ವಿಭಾಗ, ಬೆಂಗಳೂರು ನಗರ ರವರ ಮಾರ್ಗದರ್ಶನದಲ್ಲ, ಶ್ರೀ. ಸಿ.ಬಾಲಕೃಷ್ಣ, ಸಹಾಯಕ ಪೋಲೀಸ್ ಆಯುಕ್ತರು, ಕಬ್ಬನ್ ಪಾರ್ಕ್ ಉಪ ವಿಭಾಗ ರವರ ನೇತೃತ್ವದಲ್ಲಿ ವಿವೇಕ್‌ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಅನಿಲ್ ಕುಮಾರ.ಜಿ.ಎಸ್ ಹಾಗು ಸಿಬ್ಬಂದಿರವರ ತಂಡ ಪ್ರಕರಣವನ್ನು
ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಕಾರಾಚರಣೆ

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಒಬ್ಬ ವಿದೇಶಿ ಹಾಗೂ 34 ಜನ ಅಂತರರಾಜ್ಯ ಡ್ರಗ್‌ ಪೆಡ್ಲರ್‌ರವರನ್ನು ದಸ್ತಗಿರಿ ಮಾಡಿ ಒಟ್ಟು ಅಂದಾಜು 2 ಕೋಟಿ 42 ಲಕ್ಷಕ್ಕೂ ಅಧಿಕ ಮೌಲ್ಯದ ನಿಷೇಧಿತ ಮಾದಕ ವಸ್ತುಗಳ ವಶ. ಬೆಂಗಳೂರು ನಗರ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳವು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿರುವ ಪ್ರಮುಖ ಕಾಲೇಜು ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಸಂಗ್ರಹಿಸಲಾದ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ನಡೆಸಿ […]

Get News on Whatsapp

by send "Subscribe" to 7200024452
Close Bitnami banner
Bitnami