ವಿಶ್ವ ಸಾಮಾಜಿಕ ನ್ಯಾಯ ದಿನ

Admin
1 0
Read Time:2 Minute, 3 Second

ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯ. ಸಾಮಾಜಿಕ ನ್ಯಾಯವು ರಾಷ್ಟ್ರಗಳ ಒಳಗೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಆಧಾರವಾಗಿರುವ ತತ್ವಾಗಿದೆ. ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದೆ. ಇಂಥ ಸಮಸ್ಯೆಗಳನ್ನು ತೊಡೆದು ಹಾಕುವ ಪ್ರಯತ್ನಗಳಿಗೆ ಪ್ರೋತ್ಸಾಹಿಸಲು , ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅದನ್ನು ಸಂಪೂರ್ಣವಾಗಿ ಕಿತ್ತುಹಾಕಲು ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಿಸಲಾಗುತ್ತದೆ.

ಸೆಂಟ್ ಫಿಲೋಮಿನಾ ಹೈಸ್ಕೂಲ್ , ಅತ್ತಿಬೆಲೆಯಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಆಚರಿಸಲಾಯಿತು .ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ( ಬೆಂಗಳೂರು ನಗರ ಜಿಲ್ಲೆ ) , ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ- ದೆಹಲಿ ವತಿಯಿಂದ ಕಾರ್ಯಕ್ರಮ ಉದ್ಘಾಟನೆ ನಡೆಸಲಾಯಿತು .

ಅತ್ತಿಬೆಲೆ ಠಾಣೆ ಇನ್ಸ್ ಪೆಕ್ಟರ್ ಶ್ರೀ .ಕೆ ವಿಶ್ವನಾಥ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು .ವಿಶ್ವ ಸಾಮಾಜಿಕ ನ್ಯಾಯ ದಿನದ ಕುರಿತು ಸಂತ ಫಿಲೋಮಿನಾ ಹೈಸ್ಕೂಲ್ ಮಕ್ಕಳಿಗೆ ಅರಿವು ಮೂಡಿಸಿದರು. ಡಾಕ್ಟರ್ ಬಿ ಆರ್ ಅಂಬೇಡ್ಕರ್ ಮತ್ತು ಶ್ರೀ .ಕನಕದಾಸ ಅವರ ಸಾಧನೆಗಳ ಬಗ್ಗೆ ಹೆಚ್ಚಾಗಿ ಮಾತನಾಡಿ ಮಕ್ಕಳಿಗೆ ಅದೇ ರೀತಿ ಕಾನೂನನ್ನು ಮತ್ತು ಅವರ ಸ ಹಕ್ಕುಗಳನ್ನು ಹೇಗೆ ಬಳಸುವಂತೆ ತಿಳುವಳಿಕೆ ನೀಡಿದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg
ಶ್ರೀ .ಜಾನ್ ಪ್ರೇಮ್

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಚಿಕ್ಕಮಗಳೂರು ಜಿಲ್ಲಾ ಪೊಲೀಸ್

ಈ ದಿನ ಜಿಲ್ಲಾಡಳಿತ ವತಿಯಿಂದ ರೊಟರಿ ಸಂಸ್ಥೆ ಸಹಯೋಗದೊಂದಿಗೆ ಆರಣ್ಯ, ಅಬಕಾರಿ ಇಲಾಖೆ ನಗರಸಭೆ, ಎನ್ ಸಿಸಿ, ಎನ್ಎಸ್ಎಸ್, ಗೃಹರಕ್ಷಕದಳ, ವಿವಿಧ ಸಂಘಸಂಸ್ಥೆಗಳು ಹಾಗೂ ಸಾರ್ವಜನಿಕರುಗಳನ್ನೂಳಗೊಂಡು ಸುಮಾರು 500 ಜನ ಸ್ವಯಂಸೇವಕರು ಗಿರಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಿಂದ ಬೆಳಗ್ಗೆ 0730 ಗಂಟೆಗೆ ಹೊರಟು ಮುಳ್ಳಯ್ಯನಗಿರಿ, ಸೀತಾಳ್ಳಯನಗಿರಿ, ಬಾಬಾ ಬುಡನ್ ಗಿರಿ ನ್ನೊಳಗೊಂಡು ಚಂದ್ರದ್ರೊಣ ಪರ್ವತ ಶ್ರೇಣಿ ಪ್ರದೇಶದಲ್ಲಿ ಮದ್ಯಾಹ್ನದವರೆಗೆ ಸುಮಾರು 9 […]

Get News on Whatsapp

by send "Subscribe" to 7200024452
Close Bitnami banner
Bitnami