ಕೊಡಗು ಜಿಲ್ಲಾ ಪೊಲೀಸ್

Admin
0 0
Read Time:1 Minute, 13 Second

ಪ್ರಕೃತಿ ವಿಕೋಪದಿಂದ ಸಂಭವಿಸುವ ಭೂಕುಸಿತ ಹಾಗೂ ಪ್ರವಾಹದ ಸಂದರ್ಭದಲ್ಲಿ ಜನರನ್ನು ರಕ್ಷಣೆ ಮಾಡುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಇಂದು ತಲಕಾವೇರಿಯ ಗಜಗಿರಿ ಬೆಟ್ಟದಲ್ಲಿ ಅಣಕು ಪ್ರದರ್ಶನ ನಡೆಯಿತು. ಜಿಲ್ಲಾಡಳಿತ ಮತ್ತು ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ವತಿಯಿಂದ ಜಿಲ್ಲಾಧಿಕಾರಿ ಚಾರುಲತ್ ಸೋಮಲ್ ಅವರ ನೇತೃತ್ವದಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಶ್ರೀಮತಿ ಕ್ಷಮಾ ಮಿಶ್ರಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ ಅವರ ಉಪಸ್ಥಿತಿಯಲ್ಲಿ ಅಣುಕು ಪ್ರದರ್ಶನ ನಡೆಯಿತು.

ಅಣಕು ಪ್ರದರ್ಶನದಲ್ಲಿ ಎನ್.ಡಿ.ಆರ್.ಎಫ್, ಅಗ್ನಿಶಾಮಕ ಇಲಾಖೆ, ಗೃಹ ರಕ್ಷಕ ದಳ, ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯ ರಕ್ಷಣಾ ತಂಡಗಳು ಪ್ರಕೃತಿ ವಿಕೋಪ ಸಂಭವಿಸಿದ ಸಂದರ್ಭದಲ್ಲಿ ಹೇಗೆ ರಕ್ಷಣಾ ಕಾರ್ಯ ನಿಭಾಯಿಸಬೇಕು ಎಂಬ ಬಗ್ಗೆ ಅಣುಕು ಪ್ರದರ್ಶನ ನಡೆಸಿದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg
ಶ್ರೀ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕಲಬುರಗಿ ನಗರ ಪೊಲೀಸ್

300 kg ಗಾಂಜಾ ಸಾಗಿಸುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಕಲಬುರಗಿ ನಗರದ ರೌಡಿ ನಿಗ್ರಹದಳದ ಸಿಬ್ಬಂದಿಯವರಿಗೆ ಮಾನ್ಯ ಶ್ರೀ ಎನ್.ಸತೀಶಕುಮಾರ, ಐ.ಪಿ.ಎಸ್. ಪೊಲೀಸ ಆಯುಕ್ತರು ಕಲಬುರಗಿ ನಗರ, ಇವರು ನಗದು ಬಹುಮಾನ ನೀಡಿದರು. ಡಿ.ಕಿಶೋರ ಬಾಬು, ಐ.ಪಿ.ಎಸ್.ಉಪ ಪೊಲೀಸ ಆಯುಕ್ತರು (ಕಾ & ಸು), ಅಂಶುಕುಮಾರ, ಐ.ಪಿ.ಎಸ್ , ಸಹಾಯಕ ಪೊಲೀಸ ಆಯುಕ್ತರು “ಎ” ಉಪವಿಭಾಗ, ಉಪಸ್ಥಿತರಿದ್ದರು. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

Get News on Whatsapp

by send "Subscribe" to 7200024452
Close Bitnami banner
Bitnami