Read Time:33 Second
ಬೆಂಗಳೂರು ಜಿಲ್ಲೆಯ ಆನೇಕಲ್ ತಾಲ್ಲೂಕಿನ ಬಾಲಾರ ಬಂಡೆಯ ಹತ್ತಿರ ಜಿಗಣಿ ಇನ್ಸ್ ಪೆಕ್ಟರ್ ಹಾಗೂ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ವೆಂಕಟೇಶ್ ಎಂಬುವರಿಗೆ ಸೇರಿದ ಮನೆಯಲ್ಲಿ ಪರವಾನಗಿ ಇಲ್ಲದೇ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಪೋಟಕಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂದಿಸಿರುತ್ತಾರೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್