ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಸಭೆ

John Prem 9448190523
1 0
Read Time:1 Minute, 16 Second

ದಿನಾಂಕ 29.03.2021 ರಂದು ನಾಯಕನಹಟ್ಟಿ ಯಲ್ಲಿ ನಡೆಯುವ ತಿಪ್ಪೇರುದ್ರ ಸ್ವಾಮಿ ದೇವಸ್ಥಾನದ ಜಾತ್ರೆಯ ಸಲುವಾಗಿ ದಿನಾಂಕ:12.03.2021 ರಂದು ಒಳಮಠ ದೇವಸ್ಥಾನದ ಹಿಂಭಾಗದಲ್ಲಿನ ಸಂಸ್ಕೃತ ಭೋದನ ಭವನದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರವರ ಅಧ್ಯಕ್ಷತೆಯಲ್ಲಿ ಮುಂಜಾಗ್ರತ ಸಭೆಯನ್ನು ಹಮ್ಮಿಕೊಂಡಿದ್ದು ಜಾತ್ರೆಯನ್ನು ಸರಳವಾಗಿ ಅಚರಣೆ ಮಾಡುವ ಬಗ್ಗೆ ಹಾಗೂ ಜಾತ್ರೆಯ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಸದರಿ ಸಭೆಯಲ್ಲಿ ಚಳ್ಳಕೆರೆ & ಹಿರಿಯೂರು ಉಪಾಧೀಕ್ಷಕರುಗಳು ತಹಶೀಲ್ದಾರ ಚಳ್ಳಕೆರೆ, ಪಿಐ ಚಳ್ಳಕೆರೆ ಠಾಣೆ, ಕಾರ್ಯನಿರ್ವಾಹಕ ಅಧಿಕಾರಿ ಚಳ್ಳಕೆರೆ, ಮುಖ್ಯಾಧಿಕಾರಿ ಮತ್ತುಅಧ್ಯಕ್ಷರು, ಪಟ್ಟಣ ಪಂಚಾಯಿತಿ, ನಾಯಕನಹಟ್ಟಿ, ಆರೋಗ್ಯಾಧಿಕಾರಿಗಳು ನಾಯಕನಹಟ್ಟಿ, ಹಾಗೂ ದೇವಸ್ಥಾನದ ಪಧಾಧಿಕಾರಿಗಳು ಮತ್ತು ಇತರೆ ಅಧಿಕಾರಿ ಸಿಬ್ಬಂದಿಯವರು ಸಭೆಯಲ್ಲಿ ಭಾಗವಹಿಸಿದ್ದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕೆಜಿಎಫ್ ಜಿಲ್ಲಾ ಪೊಲೀಸ್ ಕ್ರೀಡಾಕೂಟ ಯಶಸ್ವಿ, ಐಜಿಪಿ ಅವರಿಂದ ಬಹುಮಾನ ವಿತರಣೆ

ಕೆಜಿಎಫ್ ಪೊಲೀಸ್ ಜಿಲ್ಲೆಯ ೨೦೨೦-೨೧ನೇ ಸಾಲಿನ ಪೊಲೀಸರ ಮತ್ತು ಪೊಲೀಸ್ ಮಕ್ಕಳ ವಾರ್ಷಿಕ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲಾಯಿತು. ಕೆಜಿಎಫ್‌ನ ಚಾಂಫೀಯನ್‌ರೀಫ್ಸ್‌ನಲ್ಲಿನ ಡಿ.ಎ.ಆರ್. ಪೊಲೀಸ್ ಕವಾಯಿತು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ವಾರ್ಷಿಕ ಪೊಲೀಸ್ ಕ್ರೀಡಾಕೂಟವು ಅತ್ಯಂತ ಯಶಸ್ವಿಯಾಗಿ ನಡೆಯಿತು.ಬುಧವಾರದಂದು ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ವಲಯ ಪೊಲೀಸ್ ಮಹಾನಿರೀಕ್ಷಕರಾದ ಎಂ. ಚಂದ್ರಶೇಖರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ವಿಜೇತರುಗಳಿಗೆ ಬಹುಮಾನಗಳನ್ನು ವಿತರಿಸಿ ಮಾತನಾಡಿದರು. ವರ್ಷಕ್ಕೊಮ್ಮೆ ನಡೆಯುವ ಪೊಲೀಸ್ […]

Get News on Whatsapp

by send "Subscribe" to 7200024452
Close Bitnami banner
Bitnami