ಗಲ್ಲಿ ಗಳಲ್ಲಿ ಓಡಾಡೋ ಜನರು ಇನ್ನೂ ಮುಂದೆ ಹುಷಾರಾಗಿ ಇರಬೇಕು-ತುಮಕೂರು ಜಿಲ್ಲಾ ಪೊಲೀಸ್

0 0
Read Time:1 Minute, 34 Second

ಕೊರೊನಾ ಕಟ್ಟಿಹಾಕಲು ಸರ್ಕಾರ ಸಾಕಷ್ಟು ಶ್ರಮ ವಹಿಸುತ್ತಿದೆ.‌ ಆದರೆ ಪೊಲೀಸರಿಗೆ ಒಂದಲ್ಲ ಒಂದು ಸುಳ್ಳು ಹೇಳಿ ಜನ ತಪ್ಪಿಸಿಕೊಳ್ಳುತ್ತಾರೆ. ಇನ್ನೂ ಮುಂದೆ ತುಮಕೂರು ಜನರ ಸುಳ್ಳು ಹೇಳಲು ಆಗಲ್ಲಾ,.. ಬೀದಿ .. ಗಲ್ಲಿ ಗಳಲ್ಲಿ ಓಡಾಡೋ ಜನರು ಇನ್ನೂ ಮುಂದೆ ಹುಷಾರಾಗಿ ಇರಬೇಕು.‌ ಯಾಕೆ ಅಂದರೆ ಪೊಲೀಸ್ ಕಾಲ್ನಡಿಗೆ ಗಸ್ತು ತಿರುಗಲಿದ್ದಾರೆ. ಈ ನೂತನ ಪ್ರಯೋಗ ವನ್ನು ಮೆಳೆಕೋಟೆ ರಸ್ತೆಯಿಂದ ಚಾಲನೆ ನೀಡಲಾಯಿತು. ಜಿಲ್ಲೆ ಎಲ್ಲಾ ಪೊಲೀಸ್ ಠಾಣೆಗಳಿಂದ ಐದು ಜನರ ತಂಡ ರಚಿಸಿ ಕೋವಿಡ್ 19 ರ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ, ಮುನ್ನೆಚ್ಚರಿಕೆ ಹಾಗೂ ಮಾಸ್ಕ್ ಧರಿಸಿಕೂಳ್ಳದಿರುವವರ ಮೇಲೆ ದಂಡ ಕೂಡ ಹಾಕಲಾಗುತ್ತದೆ.

ನಗರದ ಪ್ರಮುಖ ರಸ್ತೆ ಗಳಲ್ಲಿ ಚೆಕ್ ಪಾಯಿಂಟ್ ಹಾಕಲಾಗಿದ್ದು ಇಲ್ಲಿ ರಸ್ತೆಯಲ್ಲಿ ವಾಹನಗಳಲ್ಲಿ ಸುಮ್ಮನೆ ತಿರುಗುತ್ತಿರುವ ವಿಚಾರಣೆ ಮತ್ತು ದಂಡ ಹಾಕಲಾಗುತ್ತದೆ, ಆದರೆ ಗಲ್ಲಿ ರಸ್ತೆಯಲ್ಲಿ ಪೋಲೀಸರು ಕಾಲ್ನಡಿಗೆ ಮೂಲಕ ಹೋದರೆ ಸಾರ್ವಜನಿಕರಿಗೆ ಅರಿವು ಮೂಡಿಸಬಹುದು ಹಾಗೂ ಪೊಲೀಸ್ ಸಿಬ್ಬಂದಿಗಳು ಕೂಡ ನಡಿಗೆಯಲ್ಲಿ ತೂಡಗಿಸಿಕೂಂಡು ಅವರುಗಳ ಆರೋಗ್ಯ ಕೂಡ ‌ವೃದ್ದಿಸುತ್ತದೆ .

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಪ್ರೀತಿ ಹಂಚುವ ಯಜಮಾನ ಎ.ಸಿ.ಪಿ ಸುಧೀರ್ ಹೆಗ್ಡೆ -ಬೆಂಗಳೂರು ನಗರ ಪೊಲೀಸ್

ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸುಧೀರ್ ಹೆಗ್ಗಡೆಯವರು ಮಡಿವಾಳ ವ್ಯಾಪ್ತಿಯಲ್ಲಿ ಎ.ಸಿ.ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ .ರಾಜ್ಯದಲ್ಲಿ ನಾನಾ ಕಡೆಯಲ್ಲಿ ಸೇವೆ ಸಲ್ಲಿಸಿರುವ ಇವರು ಇವರು ಎಲ್ಲರಿಗೂ ಪ್ರೀತಿ ಪಾತ್ರರು. 1999ರಲ್ಲಿ Best officer ಪ್ರಶಸ್ತಿ , 2001ರಲ್ಲಿ ಮುಖ್ಯಮಂತ್ರಿಗಳ ಪದಕ , 2002ರಲ್ಲಿ ಅಖಿಲ ಭಾರತ ಪೊಲೀಸ್ ಪದಕ , 2017ರಲ್ಲಿ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ , 2020ರಲ್ಲಿ ಕೇಂದ್ರ ಗೃಹ ಇಲಾಖೆಯಿಂದ ಉತ್ತಮ ತನಿಖಾಧಿಕಾರಿ ಪದಕ . ಈ […]

Get News on Whatsapp

by send "Subscribe" to 7200024452
Close Bitnami banner
Bitnami