ಸುದ್ದುಗುಂಟೆಪಾಳ್ಯ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ಮೊಬೈಲ್ ಕಲರ ಬಂಧನ

John Prem

ಪಿಕ್ ಪಾಕೆಟ್ ಗ್ಯಾಂಗ್ ಬಂಧಿತ ಸುದ್ದುಗುಂಟೆಪಾಳ್ಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ, 25 ಲಕ್ಷ ಮೌಲ್ಯದ 150 ಕದ್ದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ ಆಗ್ನೇಯ ವಿಭಾಗದ ಪೊಲೀಸರು ಶನಿವಾರ BMTC ಬಸ್‌ಗಳಲ್ಲಿ ಕಾರ್ಯಾಚರಣೆ ನಡೆಸಿ ಪ್ರಯಾಣಿಕರಿಂದ ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದ ಗ್ಯಾಂಗ್ ಅನ್ನು ಭೇದಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ರೂ.25 ಲಕ್ಷ ಮೌಲ್ಯದ 150 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸುದ್ದುಗುಂಟೆಪಾಳ್ಯದಲ್ಲಿ ದಾಖಲಾದ ಪಿಕ್ ಪಾಕೆಟ್ ದೂರಿನ ಆಧಾರದ ಮೇಲೆ ಈ ಕಾರ್ಯಾಚರಣೆಯನ್ನು […]

ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು

John Prem

ಬೆಂಗಳೂರು : ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು . ಬೆಂಗಳೂರಿನ ಮಡಿವಾಳ […]

ಸರ್ಜಾಪುರ ಪೊಲೀಸರು ಯಶಸ್ವಿ ಕಾರ್ಯಾಚರಣೆ ,ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಆರೋಪಿಗಳ ಬಂಧನ

John Prem

ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೋಲೀಸ್ ಠಾಣೆ ವ್ಯಾಪ್ತಿಯ ದ್ವಿ ಚಕ್ರ ವಾಹನಗಳ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಆರೋಪಿಗಳಾದ ತಮಿಳುನಾಡಿನ ರಾಜ್ಯದ ಮೂಕಂಡಪಲ್ಲಿಯ ಪ್ರಕಾಶ್ ರಾಜ್ ಅಲಿಯಾಸ್ ಮಧನ,ಹೋಸೂರು ತಾಲ್ಲೂಕಿನ ಬಾಗಲೂರು ಬಳಿ ಇರುವ ಚೊಕ್ಕರಸನಹಳ್ಳಿಯ ಗೋಪಿ ಅಲಿಯಾಸ್ ಲೌವ್ಲಿ,ಜಿಗಣಿ ಹೋಬಳಿಯ ತಿರುಪಾಳ್ಯದ ನಂದೀಶ್,ಆನೇಕಲ್ ಕಾಜಿ ಮೊಹಲ್ಲಾ ಸ್ಮಾಶಾನದ ಹತ್ತಿರ ಇರುವ ಮಹಮದ್ ಶಾಹಿದ್,ತಮಿಳುನಾಡಿನ ಸೇವಗಾನಪಲ್ಲಿಯ ಬಳಿ ಇರುವ ಕೊತ್ತಪಲ್ಲಿ ನವೀನ್ ಕುಮಾರ್ ಅಲಿಯಾಸ್ ಬುಜ್ಜಿ ಎಂಬ ಅರೋಪಿಗಳಿಂದ ಸುಮಾರು […]

ಬಕ್ರೀದ್ ಪ್ರಯುಕ್ತ ಶಾಂತಿಯುತ ಸಭೆ|ಮೈಕೋ ಲೇಔಟ್ ಉಪವಿಭಾಗ ಪೊಲೀಸ್ |ACP Karibasavana Gowda |Police News Plus |

John Prem

ಬೆಂಗಳೂರು :ಮೈಕೋ ಲೇಔಟ್ ಉಪವಿಭಾಗ ಪೊಲೀಸ್ ವತಿಯಿಂದ ಬಕ್ರೀದ್ ಹಬ್ಬದ ಪ್ರಯುಕ್ತ ಮುಂಜಾಗ್ರತಾ ಸಭೆ ಆಯೋಜಿಸಲಾಯಿತು.ತಿಲಕ್ ನಗರ ,ಎಸ್ .ಜಿ. ಪಾಳ್ಯ ,ಬಿ.ಟಿ.ಎಂ. ಲೇಔಟ್ ಮತ್ತು ಬೊಮ್ಮನಹಳ್ಳಿ ದಿಂದ ಧಾರ್ಮಿಕ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಜುಲೈ 10 ರಂದು ಆಚರಿಸಲಿರುವ ಬಕ್ರೀದ್ ಹಬ್ಬದ ದಿನಗಳಲ್ಲಿ ಅಕ್ರಮವಾಗಿ ಗೋವು ಅಥವಾ ಒಂಟೆಗಳ ಹತ್ಯೆ ಮತ್ತು ಅನಧಿಕೃತ ಪ್ರಾಣಿ ವಧೆ ತಡೆಗಟ್ಟಲು ರಾಜ್ಯ ಸರ್ಕಾರವು ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ […]

ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು

John Prem

ಬೆಂಗಳೂರು : ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು . ಬೆಂಗಳೂರಿನ […]

ಮುಂಡಗೋಡ ತಾಲೂಕಿನ ಇಂದೂರು ಗ್ರಾಮದ ಮನೆಯೊಂದರಲ್ಲಿ ನಾಡ ಬಂದೂಕನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಆರೋಪಿಯ ಬಂಧನ. ನಾಡಬಂದೂಕು ವಶ

John Prem

ಮುಂಡಗೋಡ ತಾಲೂಕಿನ ಇಂದೂರು ಗ್ರಾಮದಲ್ಲಿ ಅನದಿಕೃತವಾಗಿ ಮನೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ನಾಡ ಬಂದೂಕಿನ ಬಗ್ಗೆ ಡಾ || ಸುಮನ ಪೆನ್ನೇಕರ ಮಾನ್ಯ ಪೊಲೀಸ್ ಅಧೀಕ್ಷಕರು ಕಾರವಾರ ರವರಿಗೆ ಮಾಹಿತಿ ಬಂದ ಮೇರೆಗೆ ಎಸ್ ಪಿ ಕಾರವಾರ ಹಾಗೂ ಶ್ರೀ ಎಸ್ ಬದರಿನಾಥ ಮಾನ್ಯ ಹೆಚ್ಚುವರಿ ಪೊಲೀಸ ಅಧೀಕ್ಷಕರು, ಕಾರವಾರ ರವರ ಮಾರ್ಗದರ್ಶನದಲ್ಲಿ ಈ ಬಗ್ಗೆ ಒಂದು ವಿಶೇಷ ತಂಡವನ್ನು ರಚಿಸಿ ಈ ಕಾರ್ಯಾಚರಣೆಗೆ ಶ್ರೀ ಯಲ್ಲಾಲಿಂಗ ಕುನ್ನೂರು ಪಿ.ಎಸ್.ಐ.( ತನಿಖೆ […]

ಸುದ್ದಗುಂಟಪಾಳ್ಯ ಪೊಲೀಸ್ ಠಾಣೆ ವತಿಯಿಂದ ಯಶಸ್ವಿ ಕಾರ್ಯಾಚರಣೆ

John Prem

ಸುಮಾರು ₹6ಲಕ್ಷ ಮೌಲ್ಯದ 54ವಿವಿಧ ಕಂಪೆನಿಯ ಸೈಕಲ್ ಗಳು ವಶಪಡಿಸಿಕೊಂಡಿದೆ. ಸುದ್ದಗುಂಟಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅನೇಕ ಸೈಕಲ್ ಕಳವು ಪ್ರಕರಣಗಳು ದಾಖಲಾಗಿದ್ದವು .ಪೋಲಿಸರಿಗೆ ಇದು ದೊಡ್ಡ ಸವಾಲಾಗಿತ್ತು ,CCTV ದೃಶ್ಯಗಳ ಮೂಲಕ ಆರೋಪಿಯನ್ನು ಬಂಧಿಸುವಲ್ಲಿ ಸುದ್ದಗುಂಟಪಾಳ್ಯ ಪೊಲೀಸರು ಯಶಸ್ವಿಯಾಗಿರುತ್ತಾರೆ .ಸಾಧನೆಯ ಆಪಾದಿತನ ವಿರುದ್ಧ ಈ ಹಿಂದೆಯೂ ಆಗ್ನೇಯ ವಿಭಾಗ ದಕ್ಷಿಣ ವಿಭಾಗ ಹಾಗೂ ಪಶ್ಚಿಮ ವಿಭಾಗ ಹಲವಾರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು ತನಿಖೆ ಸಂದರ್ಭದಲ್ಲಿ ಬೆಳಕಿಗೆ ಬಂದಿರುತ್ತದೆ […]

ಬೆಂಗಳೂರು ನಗರ ಮೈಕೋ ಲೇಔಟ್ ಠಾಣಾ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು

John Prem

ಮಾಸಿಕ ಜನಸಂಪರ್ಕ ದಿನದ ಅಂಗವಾಗಿ ಮೇ28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆಸಾರ್ವಜನಿಕರು ಸಮಸ್ಯೆ,ಸಲಹೆಗಳನ್ನು ಚರ್ಚೆ ಮಾಡಲು ಸಾರ್ವಜನಿಕರು ಮೈಕೋ ಲೇಔಟ್ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು .ಎಲ್ಲ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು .ಬೆಂಗಳೂರಿನ ಮೈಕೋ ಲೇಔಟ್ ಠಾಣೆ ವತಿಯಿಂದ ಶನಿವಾರ ಜನಸಂಪರ್ಕ ಸಭೆಯನ್ನು ಪೋಲಿಸ್ ಠಾಣೆಯಲ್ಲಿ ನಡೆಸಲಾಯಿತು. ಬಿ. ಟಿ. ಎಂ. ಲೇಔಟ್ ಸಾರ್ವಜನಿಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರುಗಳನ್ನು ಡಿ.ಸಿ.ಪಿ ಯವರಿಗೆ ದಾಖಲಿಸಿದರು ,ಹೆಚ್ಚಾಗಿ […]

ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿ ಅಧಿಕಾರ ಸ್ವೀಕಾರ

John Prem

ಬೆಂಗಳೂರು ನಗರ ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಶ್ರೀ .ಶಂಕರಾಚಾರ್ .ಬಿ ಅಧಿಕಾರ ಸ್ವೀಕಾರ ಮಾಡಿದರು .ಈ ಹಿಂದೆ ಅವರು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಭಾರಿಯಾಗಿದ್ದರು.ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ತನ್ನ ಅಧಿಕಾರಾವಧಿಯಲ್ಲಿ ಸಹಕಾರ ನೀಡಿದ ಪ್ರತಿ ಸಂಸ್ಥೆಗೆ ಅವರು ಧನ್ಯವಾದ ಅರ್ಪಿಸಿದರು ಮತ್ತು ಇಲ್ಲಿಯೂ ಸಹ ಅದೇ ರೀತಿ ಸಹಕಾರ ನೀಡಬೇಕೆಂದು ವಿನಂತಿಸಿದರು.ಶ್ರೀ ಶಂಕರಾಚಾರ್ . ಬಿ ಅವರ ಹಿಂದಿನ ಅಧಿಕಾರಾವಧಿಯಲ್ಲಿ ವಿಲ್ಸನ್ […]

ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕ ಶೌಚಾಲಯ ಬೇಡಿಕೆ ಮುಂದಿಟ್ಟು ಟ್ವಿಟರ್ ಅಭಿಯಾನ ಆರಂಭಿಸಿದ ಎಸ್ ಐ!

John Prem

ಬೆಂಗಳೂರು: ಈ ಹಿಂದೆ ಸಾಮಾಜಿಕ ಕಾರ್ಯಗಳಿಂದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆಗೆ ವ್ಯಕ್ತವಾಗಿದ್ದ ಬೆಂಗಳೂರಿನ ಸಬ್ ಇನ್ಸ್ ಪೆಕ್ಟರ್ ಒಬ್ಬರು ಇದೀಗ ಬೆಂಗಳೂರು- ತುಮಕೂರು ಹೆದ್ದಾರಿಯ ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ತಾಜ್ ವಿವಾಂತ ಎದುರುಗಡೆ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಮುಂದಾಗಿದ್ದಾರೆ.  ಪ್ರಸ್ತುತ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಬ್ ಇನ್ಸ್ ಪೆಕ್ಟರ್ ಶಾಂತಪ್ಪ ಜಡೆಮ್ಮನವರ್ , ಸೂಕ್ತ ಶೌಚಾಲಯವಿಲ್ಲದೆ ಸಂಕಷ್ಟಪಡುತ್ತಿರುವ ಮಹಿಳೆಯರಿಗಾಗಿ ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ಕಂಪರ್ಟ್ ಆಗಿರುವ  ನಿರ್ಮಿಸಲು ಬಯಸಿದ್ದಾರೆ. ತನ್ನ ತಾಯಿ ಶೌಚಕ್ಕೆ […]

Get News on Whatsapp

by send "Subscribe" to 7200024452
Close Bitnami banner
Bitnami