ಸುದ್ದುಗುಂಟೆಪಾಳ್ಯ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ಮೊಬೈಲ್ ಕಲರ ಬಂಧನ

John Prem

ಪಿಕ್ ಪಾಕೆಟ್ ಗ್ಯಾಂಗ್ ಬಂಧಿತ ಸುದ್ದುಗುಂಟೆಪಾಳ್ಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ, 25 ಲಕ್ಷ ಮೌಲ್ಯದ 150 ಕದ್ದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ ಆಗ್ನೇಯ ವಿಭಾಗದ ಪೊಲೀಸರು ಶನಿವಾರ BMTC ಬಸ್‌ಗಳಲ್ಲಿ ಕಾರ್ಯಾಚರಣೆ ನಡೆಸಿ ಪ್ರಯಾಣಿಕರಿಂದ ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದ ಗ್ಯಾಂಗ್ ಅನ್ನು ಭೇದಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ರೂ.25 ಲಕ್ಷ ಮೌಲ್ಯದ 150 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸುದ್ದುಗುಂಟೆಪಾಳ್ಯದಲ್ಲಿ ದಾಖಲಾದ ಪಿಕ್ ಪಾಕೆಟ್ ದೂರಿನ ಆಧಾರದ ಮೇಲೆ ಈ ಕಾರ್ಯಾಚರಣೆಯನ್ನು […]

ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದ ಪ್ಯಾಲೆಸ್ತೀನ್

John Prem

25ರ ಹರೆಯದ ಪ್ಯಾಲೆಸ್ತೀನ್‌ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ (C.C.B) (ಸಿಸಿಬಿ) ಮಾದಕ ದ್ರವ್ಯ ದಂಧೆಗಾಗಿ ಬಂಧಿಸಿದೆ.ಯಲಹಂಕ ನ್ಯೂ ಟೌನ್ ನಿವಾಸಿಯಾಗಿರುವ ಹಸನ್ ಡಬ್ಲ್ಯೂ ಎ ಹಶೆಮ್ ಎಂಬಾತ ವಿದ್ಯಾರ್ಥಿಗಳು ಮತ್ತು ಇತರ ಗ್ರಾಹಕರಿಗೆ ಎಂಡಿಎಂಎ ಹರಳುಗಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಮಾದಕ ದ್ರವ್ಯ ನಿಗ್ರಹ ದಳ(The Anti-Narcotics Wing ) ಈತನನ್ನು ಬಂಧಿಸಿ ಆತನಿಂದ 25 ಲಕ್ಷ ಮೌಲ್ಯದ ಸುಮಾರು 320 ಗ್ರಾಂ ಎಂಡಿಎಂಎ ಹರಳುಗಳನ್ನು ವಶಪಡಿಸಿಕೊಂಡಿದೆ.ಈತನ ವಿರುದ್ಧ ಯಲಹಂಕ […]

ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು

John Prem

ಬೆಂಗಳೂರು : ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು . ಬೆಂಗಳೂರಿನ ಮಡಿವಾಳ […]

ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ವಯೋನಿವೃತ್ತಿ ಹೊಂದಿದ ಪೊಲೀಸರಿಗೆ ಕಾರ್ಯಕ್ರಮ

John Prem

ದಿನಾಂಕ:30/09/2022 ರಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಘಟಕದಿಂದ ವಯೋನಿವೃತ್ತಿ ಹೊಂದಿದ ಶ್ರೀ ಕೃಷ್ಣಪ್ಪ ವಿ, ಎಎಸ್ಐ, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಶ್ರೀ ಗೋಪಾಲಪ್ಪ, ಎಎಸ್ಐ, ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ಓಓಡಿ ಐಜಿಪಿ ಕೇಂದ್ರವಲಯ ಕಚೇರಿ, ಬೆಂಗಳೂರು ರವರ ಬೀಳ್ಕೊಡುಗೆ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದು, ಅವರ ನಿವೃತ್ತಿ ಜೀವನವು ಸುಖಕರವಾಗಿರಲಿ ಹಾಗೂ ಅವರ ಆರೋಗ್ಯವು ಚೆನ್ನಾಗಿರಲಿ ಎಂದು ಹಾರೈಸುತ್ತೇನೆ.

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ ಗೋಕರ್ಣ ಪೊಲೀಸರು.

John Prem

ಗೋಕರ್ಣ ಪೊಲೀಸ್ ಠಾಣಾ ಗುನ್ನಾ ನಂ 93/2022 ಕಲಂ 8(ಸಿ), 20(ಬಿ) (ii) (A) NDPS ACT 1989 ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಗಾಂಜಾ ಸಾಗಾಟ/ಮಾರಾಟ ಪ್ರಕರಣದ ಬಗ್ಗೆ ಪತ್ತೆಗಾಗಿ ಮಾನ್ಯ ಶ್ರೀಮತಿ ಸುಮನ್ ಡಿ ಪೆನ್ನೇಕರ, ಪೊಲೀಸ್ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ ಕಾರವಾರ, ಮಾನ್ಯ ಹೆಚ್ಚುವರಿ ಪೊಲಿಸ್ ಅಧೀಕ್ಷಕರಾದ ಮಾನ್ಯ ಶ್ರೀ ಬದ್ರಿನಾಥ್, ಭಟ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಮಾನ್ಯ ಶ್ರೀ ಬೆಳ್ಳಿಯಪ್ಪ […]

ಕೋಲಾರ ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ ಕೊಲೆ ಪ್ರಕರಣದಲ್ಲಿ ಆರೋಪಿ ವಶ

John Prem

ಕೊಲೆ ಪ್ರಕರಣದಲ್ಲಿ ಆರೋಪಿ ವಶ ದಿನಾಂಕ: 22.04.2022 ರಂದು ದೂರುದಾರರಾದ ಶ್ರೀ.ವೆಂಕಟೇಶ್.ಸಿ. ಬಿನ್.ಲೇಟ್.ಚಿನ್ನಪ್ಪ, ವಾಸ: ಕೆರೆಕೋಡಿ, ಬಂಗಾರಪೇಟೆ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶದಲ್ಲಿ ತನ್ನ ಮಗನಾದ ಹರೀಶ್ @ ಕಬಾಬ್ ಎಂಬಾತನನ್ನು ಬಂಗಾರಪೇಟೆಯ ಕಾರಹಳ್ಳಿ ರುದ್ರಭೂಮಿ (ಸ್ಮಶಾನ) ದ ಬಳಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದು, ಈ ಬಗ್ಗೆ ನೀಡಿದ ದೂರಿನ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತೆ. ಸದರಿ ಪ್ರಕರಣದಲ್ಲಿ ಮೃತನಾದ ಹರೀಶ್ @ […]

ಸರ್ಜಾಪುರ ಪೊಲೀಸರು ಯಶಸ್ವಿ ಕಾರ್ಯಾಚರಣೆ ,ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಆರೋಪಿಗಳ ಬಂಧನ

John Prem

ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೋಲೀಸ್ ಠಾಣೆ ವ್ಯಾಪ್ತಿಯ ದ್ವಿ ಚಕ್ರ ವಾಹನಗಳ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಆರೋಪಿಗಳಾದ ತಮಿಳುನಾಡಿನ ರಾಜ್ಯದ ಮೂಕಂಡಪಲ್ಲಿಯ ಪ್ರಕಾಶ್ ರಾಜ್ ಅಲಿಯಾಸ್ ಮಧನ,ಹೋಸೂರು ತಾಲ್ಲೂಕಿನ ಬಾಗಲೂರು ಬಳಿ ಇರುವ ಚೊಕ್ಕರಸನಹಳ್ಳಿಯ ಗೋಪಿ ಅಲಿಯಾಸ್ ಲೌವ್ಲಿ,ಜಿಗಣಿ ಹೋಬಳಿಯ ತಿರುಪಾಳ್ಯದ ನಂದೀಶ್,ಆನೇಕಲ್ ಕಾಜಿ ಮೊಹಲ್ಲಾ ಸ್ಮಾಶಾನದ ಹತ್ತಿರ ಇರುವ ಮಹಮದ್ ಶಾಹಿದ್,ತಮಿಳುನಾಡಿನ ಸೇವಗಾನಪಲ್ಲಿಯ ಬಳಿ ಇರುವ ಕೊತ್ತಪಲ್ಲಿ ನವೀನ್ ಕುಮಾರ್ ಅಲಿಯಾಸ್ ಬುಜ್ಜಿ ಎಂಬ ಅರೋಪಿಗಳಿಂದ ಸುಮಾರು […]

ಬಕ್ರೀದ್ ಪ್ರಯುಕ್ತ ಶಾಂತಿಯುತ ಸಭೆ|ಮೈಕೋ ಲೇಔಟ್ ಉಪವಿಭಾಗ ಪೊಲೀಸ್ |ACP Karibasavana Gowda |Police News Plus |

John Prem

ಬೆಂಗಳೂರು :ಮೈಕೋ ಲೇಔಟ್ ಉಪವಿಭಾಗ ಪೊಲೀಸ್ ವತಿಯಿಂದ ಬಕ್ರೀದ್ ಹಬ್ಬದ ಪ್ರಯುಕ್ತ ಮುಂಜಾಗ್ರತಾ ಸಭೆ ಆಯೋಜಿಸಲಾಯಿತು.ತಿಲಕ್ ನಗರ ,ಎಸ್ .ಜಿ. ಪಾಳ್ಯ ,ಬಿ.ಟಿ.ಎಂ. ಲೇಔಟ್ ಮತ್ತು ಬೊಮ್ಮನಹಳ್ಳಿ ದಿಂದ ಧಾರ್ಮಿಕ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಜುಲೈ 10 ರಂದು ಆಚರಿಸಲಿರುವ ಬಕ್ರೀದ್ ಹಬ್ಬದ ದಿನಗಳಲ್ಲಿ ಅಕ್ರಮವಾಗಿ ಗೋವು ಅಥವಾ ಒಂಟೆಗಳ ಹತ್ಯೆ ಮತ್ತು ಅನಧಿಕೃತ ಪ್ರಾಣಿ ವಧೆ ತಡೆಗಟ್ಟಲು ರಾಜ್ಯ ಸರ್ಕಾರವು ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ […]

ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು

John Prem

ಬೆಂಗಳೂರು : ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು . ಬೆಂಗಳೂರಿನ […]

ಬೆಳಗಾವಿ ಜಿಲ್ಲಾ ಪೊಲೀಸರನ್ನು ಯಶಸ್ವಿ ಕಾರ್ಯಾಚರಣೆ ಆರೋಪಿ ಬಂಧನ

John Prem

ಬೆಳಗಾವಿ: ಲಕ್ಷ್ಮಣ ನಿಂಬರ್ಗಿ ಎಸ್ ಪಿ  ಬೆಳಗಾವಿ ಹಾಗೂ ಮಹಾನಂದ ನಂದಗಾವಿ ಹೆಚ್ಚುವರಿ ಎಸ್ ಪಿ  ಬೆಳಗಾವಿ ಹಾಗೂ ಶ್ರೀ ಬಸವರಾಜ ಎಲಿಗಾರ ಡಿ ಎಸ್ ಪಿ  ಚಿಕ್ಕೋಡಿ ಇವರು ನೇತೃತ್ವದ ತಂಡದಲ್ಲಿ ಶ್ರೀ ಸಂಗಮೇಶ್ವರ ಶಿವಯೋಗಿ ಸಿಪಿಐ ನಿಪ್ಪಾಣಿ ವೃತ್ತ ಮತ್ತು ಪಿಎಸ್ಐ ಕೃಷ್ಣವೇಣಿ ಗುರ್ಲಹೊಸೂರ್ ಸಿಬ್ಬಂದಿ ವರ್ಗದವರಾದ ಎ ಎಸ ಐ ಎಂ ಜಿ ಮುಜಾವರ, ಹೆಡ್ ಕಾನ್ಸ್ಟೇಬಲ್ ಆರ್ ಜಿ ದಿವಟೆ, ಜಿ ಎಂ ಭೋಯಿ, ಎಂ ಬಿ ಕಲ್ಯಾಣಿ, ಪಿ ಎಂ ಗಸ್ತಿ, ವಿ […]

Get News on Whatsapp

by send "Subscribe" to 7200024452
Close Bitnami banner
Bitnami