ರಾಜ್ಯದ ಡಿಜಿ-ಐಜಿಪಿಯ ಅಧಿಕಾರವನ್ನು ಹಸ್ತಾಂತರಿಸಿದ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಮೇ.೨೫ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.ಅಧಿಕಾರವನ್ನು ಹಸ್ತಾಂತರಿಸಿದ ಸೂದ್ ಅವರು ನಾಳೆ ನವದೆಹಲಿಗೆ ತೆರಳಿದ್ದು ಇಂದು ಬೆಳಿಗ್ಗೆ ಅವರಿಗೆ ಪೊಲೀಸ್ ಇಲಾಖೆಯ ವತಿಯಿಂದ ನಿರ್ಗಮನ ಪಥಸಂಚಲನ ನಡೆಸಲಾಯಿತು.ಪಥಸಂಚಲನದಲ್ಲಿ ಪಾಲ್ಗೊಂಡು ಭಾವನಾತ್ಮಕವಾಗಿ ಮಾತನಾಡಿದ ಸೂದ್ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ೩೭ ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದರು.ಕರ್ನಾಟಕ ನನ್ನ ಕರ್ಮಭೂಮಿಯಾಗಿದ್ದು […]
Bengaluru City
TRIBUTE TO RETIRED ‘ANGEL’; KGF POLICE GAVE A GRAND FAREWELL
Kolar: The KGF police of the district honored the retired dog and gave it a grand farewell. Angel, a female Labrador who joined the service on March 13, 2015, is retiring after eight years of service in the police department. Expertise in Explosive Detection Angel, who is an expert in […]
ನಕಲಿ ಅಂಕಪಟ್ಟಿಗಳನ್ನು ನೀಡಿ ಮೋಸ ಮಾಡುತ್ತಿದ್ದಾರೆ ಎಂದು ಸಚಿನ್ ಎಂಬುವವರು ಪುಟ್ಟೇನಹಳ್ಳಿ ಪೊಲೀಸರಿಗೆ ದೂರು
ಸರ್ಕಾರದಿಂದ ಯಾವುದೇ ಮಾನ್ಯತೆ ಪಡೆಯದೆ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್(ಕೆಐಒಎಸ್)ಎಂಬ ಸಂಸ್ಥೆ ತೆರೆದು ಎಸ್ಎಸ್ಎಲ್ಸಿ ಮತ್ತು ಪಿಯುಸಿ ತತ್ಸಮಾನ ಎಂದು ನಮೂದಿಸಿ ಅಂಕಪಟ್ಟಿಗಳನ್ನು ವಿತರಣೆ ಮಾಡುತ್ತಿದ್ದ ಜಾಲವೊಂದನ್ನು ಸಿಸಿಬಿ ಪೋಲಿಸರು ಪತ್ತೆ ಹಚ್ಚಿ ಮೂವರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ವಿದ್ಯಾನಗರದ ಪ್ರಭುರಾಜ ಹೊಸಪೇಟೆ (36), ಬೆಂಗಳೂರಿನ ಕನಕಪುರ ರಸ್ತೆ ಜರಗನಹಳ್ಳಿ ಎಂ.ಎಸ್ ಲೇಜೌಟ್ನ ಮೈಲಾರಿ ಅಲಿಯಾಸ್ ಮೈಲಾರಿ ಪಾಟೀಲ್ (46), ಮತ್ತು ಅರಕೆರೆಯ ಡಾಕ್ಟರ್ಸ್ ಲೇಜೌಟ್ ನಿವಾಸಿ ಮೊಹಮದ್ ತೈಹಿದ್ […]
ಅಂತರ್ ರಾಜ್ಯ ಗಡಿ ಜಿಲ್ಲೆಗಳ ಅಪರಾಧ ಸಭೆ
ಮೈಸೂರು : ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ತಮಿಳುನಾಡು & ಕೇರಳ ಗಡಿಜಿಲ್ಲೆಗಳ “ಅಂತರ್ ರಾಜ್ಯ ಗಡಿಜಿಲ್ಲೆಗಳ ಅಪರಾಧ ಸಭೆ”ಯನ್ನು ನಾಗರಹೊಳೆ ಅರಣ್ಯ ಪ್ರದೇಶ, ಹೆಚ್.ಡಿ. ಕೋಟೆ, ಮೈಸೂರು ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರವ 2023-ಕರ್ನಾಟಕ ವಿಧಾನ ಸಭೆ ಚುನಾವಣೆ ಸಂಬಂಧ ಶ್ರೀ ಪ್ರವೀಣ್ ಮಧುಕರ್ ಪವಾರ್, ಐಪಿಎಸ್, ಐಜಿಪಿ ದಕ್ಷಿಣ ವಲಯ, ಮೈಸೂರು ರವರ ಅಧ್ಯಕ್ಷತೆಯಲ್ಲಿ ನಡೆಸಲಾಗಿರುತ್ತದೆ. ಸಭೆಯಲ್ಲಿ ಶ್ರೀ ಸುಧಾಕರ್, ಐಪಿಎಸ್-ಐಜಪಿ ಪಶ್ಚಿಮ ವಲಯ ಟಿಎನ್, ಶ್ರೀ ನೀರಜ್ […]
ಬೇಗೂರು ಪೊಲೀಸರಿಂದ 20 ಪ್ರಕರಣಗಳು ಪತ್ತೆ : ಇನ್ಸ್ಪೆಕ್ಟರ್ ಅನಿಲ್ ಕುಮಾರ್ ತಂಡ
ಬೇಗೂರು ಪೊಲೀಸರು. ಕುಖ್ಯಾತ ಚಿನ್ನಕಳವು ಆರೋಪಿಗಳು ಹಾಗೂ ಗಿರವಿ ಅಂಗಡಿಗಳಿಗೆ ಗ್ರಾಹಕರ ಸೋಗಿನಲ್ಲಿ ಹೋಗಿ ಕಳವು ಮಾಡುತ್ತಿದ್ದ ಆರೋಪಿ ಹಾಗೂ ಸೇವಕರ ಕಳವು ಆರೋಪಿಗಳನ್ನು ಬಂಧಿಸಿ ೨೦ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳಿಂದ ೨೮.ಲಕ್ಷ ಮೌಲ್ಯದ ೪೭೫ ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.ಬೇಗೂರಿನಲ್ಲಿ ನಡೆದಿದ್ದ ಚಿನ್ನಕಳವು ಪ್ರಕರಣವನ್ನು ದಾಖಲಿಸಿದ ಇನ್ಸ್ಪೆಕ್ಟರ್ ಅನಿಲ್ ಕುಮಾರ್, ಸಿಬ್ಬಂದಿ ಆರೋಪಿಯೊಬ್ಬನನ್ನು ಬಂಧಿಸಿ ಆತನಿಂದ ೬೬ ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಿ ತನಿಖೆಯನ್ನು […]
ಸಿಸಿಬಿ ಪೊಲೀಸ ಕಾರ್ಯಾಚರಣೆ 2.88ಕೋಟಿ ರೂ. ಬೆಲೆಯ ಮೂರು ಕಾರುಗಳು, ಚಿನ್ನದ ಆಭರಣಗಳು ಹಾಗೂ ನಗದು ವಶ
ರೈಸ್ಫುಲ್ಲಿಂಗ್ ಮಿಷನ್ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 2.88ಕೋಟಿ ರೂ. ಬೆಲೆಯ ಮೂರು ಕಾರುಗಳು, ಚಿನ್ನದ ಆಭರಣಗಳು ಹಾಗೂ ನಗದು ವಶಪಡಿಸಿಕೊಂಡಿದ್ದಾರೆ. ನಟೇಶ್ ಅಲಿಯಾಸ್ ವೆಂಕಟರಮಣ (44), ವೆಂಕಟೇಶ್ (47) ಮತ್ತು ಸೋಮಶೇಖರ್ (47) ಬಂಧಿತ ಆರೋಪಿಗಳು.ಬಂಧಿತರಿಂದ ರೈಸ್ಫುಲ್ಲಿಂಗ್ ಯಂತ್ರ, ಬೆಂಚ್ ಕಾರು, ಫಾರ್ಚೂನೊ ಕಾರು, ಸ್ಕಾರ್ಫಿಯೋ ಕಾರು, 28 ಲಕ್ಷ ಹಣ ಹಾಗೂ ಒಂದು ಕೆಜಿ […]
ಸುದ್ದುಗುಂಟೆಪಾಳ್ಯ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ಮೊಬೈಲ್ ಕಲರ ಬಂಧನ
ಪಿಕ್ ಪಾಕೆಟ್ ಗ್ಯಾಂಗ್ ಬಂಧಿತ ಸುದ್ದುಗುಂಟೆಪಾಳ್ಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ, 25 ಲಕ್ಷ ಮೌಲ್ಯದ 150 ಕದ್ದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ ಆಗ್ನೇಯ ವಿಭಾಗದ ಪೊಲೀಸರು ಶನಿವಾರ BMTC ಬಸ್ಗಳಲ್ಲಿ ಕಾರ್ಯಾಚರಣೆ ನಡೆಸಿ ಪ್ರಯಾಣಿಕರಿಂದ ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದ ಗ್ಯಾಂಗ್ ಅನ್ನು ಭೇದಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ರೂ.25 ಲಕ್ಷ ಮೌಲ್ಯದ 150 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. ಸುದ್ದುಗುಂಟೆಪಾಳ್ಯದಲ್ಲಿ ದಾಖಲಾದ ಪಿಕ್ ಪಾಕೆಟ್ ದೂರಿನ ಆಧಾರದ ಮೇಲೆ ಈ ಕಾರ್ಯಾಚರಣೆಯನ್ನು […]
ಬೆಂಗಳೂರಿನಲ್ಲಿ ನಡೆದ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದ ಪ್ಯಾಲೆಸ್ತೀನ್
25ರ ಹರೆಯದ ಪ್ಯಾಲೆಸ್ತೀನ್ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗ (C.C.B) (ಸಿಸಿಬಿ) ಮಾದಕ ದ್ರವ್ಯ ದಂಧೆಗಾಗಿ ಬಂಧಿಸಿದೆ.ಯಲಹಂಕ ನ್ಯೂ ಟೌನ್ ನಿವಾಸಿಯಾಗಿರುವ ಹಸನ್ ಡಬ್ಲ್ಯೂ ಎ ಹಶೆಮ್ ಎಂಬಾತ ವಿದ್ಯಾರ್ಥಿಗಳು ಮತ್ತು ಇತರ ಗ್ರಾಹಕರಿಗೆ ಎಂಡಿಎಂಎ ಹರಳುಗಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಮಾದಕ ದ್ರವ್ಯ ನಿಗ್ರಹ ದಳ(The Anti-Narcotics Wing ) ಈತನನ್ನು ಬಂಧಿಸಿ ಆತನಿಂದ 25 ಲಕ್ಷ ಮೌಲ್ಯದ ಸುಮಾರು 320 ಗ್ರಾಂ ಎಂಡಿಎಂಎ ಹರಳುಗಳನ್ನು ವಶಪಡಿಸಿಕೊಂಡಿದೆ.ಈತನ ವಿರುದ್ಧ ಯಲಹಂಕ […]
ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು
ಬೆಂಗಳೂರು : ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು . ಬೆಂಗಳೂರಿನ ಮಡಿವಾಳ […]
ಸರ್ಜಾಪುರ ಪೊಲೀಸರು ಯಶಸ್ವಿ ಕಾರ್ಯಾಚರಣೆ ,ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಆರೋಪಿಗಳ ಬಂಧನ
ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೋಲೀಸ್ ಠಾಣೆ ವ್ಯಾಪ್ತಿಯ ದ್ವಿ ಚಕ್ರ ವಾಹನಗಳ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಆರೋಪಿಗಳಾದ ತಮಿಳುನಾಡಿನ ರಾಜ್ಯದ ಮೂಕಂಡಪಲ್ಲಿಯ ಪ್ರಕಾಶ್ ರಾಜ್ ಅಲಿಯಾಸ್ ಮಧನ,ಹೋಸೂರು ತಾಲ್ಲೂಕಿನ ಬಾಗಲೂರು ಬಳಿ ಇರುವ ಚೊಕ್ಕರಸನಹಳ್ಳಿಯ ಗೋಪಿ ಅಲಿಯಾಸ್ ಲೌವ್ಲಿ,ಜಿಗಣಿ ಹೋಬಳಿಯ ತಿರುಪಾಳ್ಯದ ನಂದೀಶ್,ಆನೇಕಲ್ ಕಾಜಿ ಮೊಹಲ್ಲಾ ಸ್ಮಾಶಾನದ ಹತ್ತಿರ ಇರುವ ಮಹಮದ್ ಶಾಹಿದ್,ತಮಿಳುನಾಡಿನ ಸೇವಗಾನಪಲ್ಲಿಯ ಬಳಿ ಇರುವ ಕೊತ್ತಪಲ್ಲಿ ನವೀನ್ ಕುಮಾರ್ ಅಲಿಯಾಸ್ ಬುಜ್ಜಿ ಎಂಬ ಅರೋಪಿಗಳಿಂದ ಸುಮಾರು […]