ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ಎಲ್ಲ ಪೊಲೀಸ ಠಾಣೆಯ ಸಿಬ್ಬಂದಿಗಳಿಗೆ ಸ್ಮಾರ್ಟ್ ಇ-ಬೀಟ್, ಕೆ.ಜಿ.ಎಸ್.ಸಿ(ಸಕಾಲ), ಪೊಲೀಸ ಐ.ಟಿ ವಿಷಯದ ಕುರಿತು ಕಾರ್ಯಾಗಾರವನ್ನು ಮಾನ್ಯ ಉಪ ಪೊಲೀಸ ಆಯುಕ್ತರಾದ ಶ್ರೀ ಅಡ್ಡೂರು ಶ್ರೀನಿವಾಸುಲು,ಭಾ.ಪೊ.ಸೇ.ರವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಹಿರಿಯ ಪೊಲೀಸ ಅಧಿಕಾರಿಗಳು ಹಾಗೂ ನುರಿತ ಸಿಬ್ಬಂದಿಯವರಿಂದ ತರಬೇತಿ ನೀಡಲಾಯಿತು.
North Eastern Range
ಬೀದರ್ ಜಿಲ್ಲಾ ಪೊಲೀಸರಿಂದ ಸಭೆ ನಡೆಸಲಾಯಿತು
ದಿ:24-03-2022 ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಂ ಅವರು ಬೀದರ್ ನಗರಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಶ್ರೀ ಗೋವಿಂದ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಡೆಕ್ಕ ಕಿಶೋರ್ ಬಾಬು, ಸಿಇಒ ಶ್ರೀಮತಿ ಜಹೀರಾ ನಸೀಮ್, ಸಹಾಯಕ ಕಮಿಷನರ್ ಶ್ರೀ ನಯೀಮ್ ಮೊಮಿಮ್, ಜಿಲ್ಲೆಯ ಡಿವೈಎಸ್ಪಿ, ಡಿಎಚ್ಒ, ಡಿಡಿಪಿಯು ಮತ್ತು ಡಿಒಎಂ ವಕ್ಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಜೊತೆಗೆ ಬೀದರ್ ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೋಮು ಸೌಹಾರ್ದತೆ […]
ಬೀದರ್ ಜಿಲ್ಲಾ ಪೊಲೀಸ್ ವತಿಯಿಂದ ಶಕ್ತಿ ಪಡೆ ವಾಹನ ಚಾಲನೆ ನೀಡಿದರು
ದಿನಾಂಕ; 15/02/2022 ರಂದು ಮುಂಜಾನೆ 10:30 ಗಂಟೆಗೆ ಮಾನ್ಯ ಶ್ರೀ ಡಿ.ಕಿಶೋರ್ ಬಾಬು ಐಪಿಎಸ್. ಬೀದರ ಜಿಲ್ಲೆ ಪೊಲೀಸ್ ಅಧೀಕ್ಷಕರು ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಡಾ: ಗೋಪಾಲ್ ಬ್ಯಾಕೋಡ್ ರವರು ಶಕ್ತಿ ಪಡೆಯನ್ನು ಚಾಲನೆ ನೀಡಿದರು. ಬೀದರ ಜಿಲ್ಲಾ ಪೊಲೀಸ್ ವತಿಯಿಂದ ಬೀದರ ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಚನ್ಯ ತಡೆಗಟ್ಟಲು ಮತ್ತು ಮಹಿಳೆ ಮತ್ತು ಮಕ್ಕಳಿಗೆ ತುರ್ತು ಸ್ಪಂದಿಸಲು ಅವರ ನೆರವಿಗೆ ಶಕ್ತಿ ಪಡೆಯೊಂದನ್ನು ರಚನೆ […]
ಬೀದರ ಜಿಲ್ಲೆ ಪೊಲೀಸ್ ಇಲಾಖೆಯಿಂದ ಸಮಾಜದ ವಿವಿಧ ಸಮುದಾಯಗಳೊಂದಿಗೆ ಸೌಹಾರ್ದ ಸಭೆ
ದಿನಾಂಕ: 12-02-2022 ರಂದು ಮುಂಜಾನೆ 11 ಗಂಟೆಗೆ ಬೀದರ ಜಿಲ್ಲೆ ಪೊಲೀಸ್ ಇಲಾಖೆಯಿಂದ ಸಮಾಜದ ವಿವಿಧ ಸಮುದಾಯಗಳೊಂದಿಗೆ ಸೌಹಾರ್ದ ಸಭೆ ಮತ್ತು ಮತ್ತು 13-02-2022 ರಂದು ಮುಂಜಾನೆ 09 ಗಂಟೆಗೆ ರೂಟ್ ಮಾರ್ಚನ್ನು ಮಾನ್ಯ ಶ್ರೀ ಡಿ.ಕಿಶೋರ ಬಾಬು ಐಪಿಎಸ್., ಪೊಲೀಸ್ ಅಧೀಕ್ಷಕರು ಬೀದರ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಡಾ. ಗೋಪಾಲ್ ಬ್ಯಾಕೋಡ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಬೀದರ ರವರು ಮತ್ತು ಹಿರಿಯ ಅಧೀಕಾರಿ ಮತ್ತು ಸಿಬ್ಬಂದಿಯವರುಗಳು […]
ಕಲಬುರಗಿ ನಗರ ಸಿ.ಸಿ.ಬಿ ಪೊಲೀಸರಿಂದ ಕಾರ್ಯಾಚರಣೆ
ಕಲಬುರಗಿ ನಗರದ ಸಿ.ಸಿ.ಬಿ ಪೊಲೀಸರಿಂದ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ. ಕಲಬುರಗಿ ನಗರದ ರೋಜಾ ಪೊಲೀಸ ಠಾಣೆಯ ವ್ಯಾಪ್ತಿಯ ಸಂತ್ರಾಸವಾಡಿ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 1.5 kg ಕೆಜಿ ಒಣ ಗಾಂಜಾ ಹಾಗೂ 4 ಕೆಜಿ ಹಸಿ ಅಕ್ರಮ ಗಾಂಜಾ , 2500 ರೂಪಾಯಿ ನಗದು ಹಣ ಹಾಗೂ 1 ಬೈಕ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
7 ಜನ ಅಂತಾರಾಜ್ಯ ಕಳ್ಳರು ಸುರಪುರ ಪೋಲಿಸರ ವಶಕ್ಕೆ-ಯಾದಗಿರಿ
ಜನ ಅಂತಾರಾಜ್ಯ ಕಳ್ಳರು ಸುರಪುರ ಪೋಲಿಸರ ವಶಕ್ಕೆಸುರಪುರ ತಾಲೂಕಿನ ಪೇಟ ಅಮ್ಮಾಪೂರ ಗ್ರಾಮದವರಾದ ಬಾಲಪ್ಪ ಎಂಬುವರ ಜುಲೈ 22 ರಂದು ಬ್ಯಾಂಕ್ ನಿಂದ 3 ಲಕ್ಷ ಹಣ ಡ್ರಾ ಮಾಡಿಕೊಂಡು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ನಗರದ ವಡ್ಡರ ಗಲ್ಲಿಯ ಸಮೀಪ ಬಾಲಪ್ಪ ಎನ್ನುವವರ ಗಮನ ಬೇರೆಡೆ ಸೆಳೆದು ಮೂರ್ ಲಕ್ಷ ಹಣವನ್ನು ಎಗರಿಸಿ ಪರಾರಿ ಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಸುರಪುರ ನಗರದ ಪೊಲೀಸರು ಯಶಸ್ವಿಯಾಗಿದ್ದಾರೆ.ಯಾದಗಿರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿಬಿ ವೇದಮೂರ್ತಿ […]
ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿ-ಕಲಬುರಗಿ ನಗರ ಪೊಲೀಸ್
ಕಲಬುರಗಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಡಾ.ವೈ.ಎಸ್.ರವಿಕುಮಾರ, ಐ.ಪಿ.ಎಸ್. ರವರು ಕಚೇರಿಯ ಸಿಬ್ಬಂದಿಗಳಿಗೆ ಸದ್ಭಾವನಾ ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಉಪ ಪೊಲೀಸ ಆಯುಕ್ತರಾದ ಶ್ರೀ ಅಡ್ಡೂರು ಶ್ರೀನಿವಾಸುಲು,ಐ.ಪಿ.ಎಸ್(ಕಾ&ಸು)ರವರು ಹಾಗೂ ಕಛೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು. ಸದ್ಭಾವನಾ ದಿನಾಚರಣೆಯ ಪ್ರತಿಜ್ಞಾವಿಧಿ ಜಾತಿ ಧರ್ಮ ಪ್ರದೇಶ ಮತ ಅಥವಾ ಭಾಷೆಯ ಬೇದ ಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ನಾನು ಪ್ರತಿಜ್ಞೆ […]
ಬೀದರ್ ಜಿಲ್ಲಾ ಪೊಲೀಸರಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು
15 ಅಗಸ್ಟ್ 2021 ರಂದು ಮುಂಜಾನೆ 7.30 ಗಂಟೆಗೆ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಆಚರಿಸಲಾಯಿತು. ಮಾನ್ಯ ಶ್ರೀ ನಾಗೇಶ್ ಡಿ.ಎಲ್ ಐ.ಪಿ.ಎಸ್. ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳು ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಗೋಪಾಲ್ ಬ್ಯಾಕೋಡ್ ರವರು ಮತ್ತು ಅಧಿಕಾರಿ ಸಿಬ್ಬಂದಿಯವರುಗಳು ಹಾಜರಿದ್ದರು. ಹಾಗು ಮುಂಜಾನೆ 9 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಪೊಲೀಸ್ ಕಛೇರಿಯ ಪರೇಡ್ ಮೈದಾನದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ […]
ಬೀದರ್ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ದಿನಾಂಕ: 14-05-2021 ರಂದು ರಾತ್ರಿ ಬೀದರ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘೋಡಂಪಲ್ಲಿ ಗ್ರಾಮದಲ್ಲಿ ಬಸವರಾಜ ಬಡಿಗೇರ ಎನ್ನುವವರ ಮನೆಯಲ್ಲಿ ಕಳ್ಳತನವಾದ ಪ್ರಕರಣವನ್ನು ಮಾನ್ಯ ಬೀದರ ಜಿಲ್ಲೆ ಎಸ್ಪಿ ಡಿ.ಎಲ್. ನಾಗೇಶ, ಎಡಿಷನಲ್ ಎಸ್ಪಿ ಡಾ: ಗೋಪಾಲ್ ಎಂ. ಬ್ಯಾಕೋಡ್ ಬೀದರ ಡಿಎಸ್ಪಿ ಕೆ.ಎಂ. ಸತೀಷ ರವರ ಮಾರ್ಗದರ್ಶನದಲ್ಲಿ ಗ್ರಾಮೀಣ ವೃತ್ತದ ಸಿಪಿಐ ಶ್ರೀಕಾಂತ ಮತ್ತು ಅವರ ತಂಡವು 25 ತೊಲಾ ಬಂಗಾರ, 40 ತೊಲಾ ಬೆಳ್ಳಿ, ಹಾಗು ಒಂದು ಬೈಕ್ […]
ಬೀದರ್ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಕಳೆದ ಎರಡು ಮೂರು ತಿಂಗಳಿನಿಂದ ಔರಾದ(ಬಿ) ಪಟ್ಟಣದಲ್ಲಿ ಹಲವಾರು ದ್ವಿಚಕ್ರ ವಾಹನಗಳು ಕಳುವು ಆಗುತ್ತಿದ್ದು. ಈ ಎಲ್ಲಾ ಪ್ರಕರಣಗಳ ದ್ವಿಚಕ್ರ ವಾಹನ ಪತ್ತೆ ಹಾಗು ಅಪರಿಚಿತಆರೋಪಿ ಪತ್ತೆಕುರಿತು ಶ್ರೀ ನಾಗೇಶ ಡಿ ಎಲ್, ಪೊಲೀಸ್ಅಧೀಕ್ಷಕರು ಬೀದರ ಮತ್ತು ಶ್ರೀ ಗೋಪಾಲ ಎಮ್, ಬ್ಯಾಕೋಡ ಹೆಚ್ಚುವರಿ ಪೊಲೀಸ್ಅಧಿಕ್ಷಕರು ಬೀದರ, ಶ್ರೀ ಡಾ||ದೇವರಾಜ ಬಿ. ಪೊಲೀಸ್ಉಪಾಧೀಕ್ಷಕರು ಭಾಲ್ಕಿ ಉಪ-ವಿಭಾಗರವರ ಮಾರ್ಗದರ್ಶನದಲ್ಲಿ ಶ್ರೀ ರವೀಂದ್ರನಾಥ, ಸಿಪಿಐ ಔರಾದ(ಬಿ) ವೃತ್ತರವರ ನೇತೃತ್ವದಲ್ಲಿಔರಾದ(ಬಿ) ಪೊಲೀಸ್ಠಾಣೆಯ ಪಿಎಸ್ಐ ಶ್ರೀ […]