ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಗಡಿ ಅಪರಾಧ ಸಭೆ

John Prem

ದಿನಾಂಕ – 13-12-2022 ರಂದು ಹಾವೇರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ “ಗಡಿ ಅಪರಾಧ ಸಭೆ” ಯಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀ ಸಿ ಬಿ ರಿಷ್ಯಂತ್ ಐಪಿಎಸ್ ರವರು ಹಾಗೂ ಹಾವೇರಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ಹನುಮಂತರಾಯ ರವರು ಭಾಗವಹಿಸಿದ್ದರು. ಸದರಿ ಸಭೆಯಲ್ಲಿ ಧಾರವಾಡ, ಕಾರವಾರ, ದಾವಣೆಗೆರೆ, ಬಳ್ಳಾರಿ, ಹಾಗೂ ಗದಗ ಜಿಲ್ಲೆಗಳಿಂದ ಪೊಲೀಸ್‌ ಅಧಿಕಾರಿ ಹಾಗೂ ಅಪರಾಧ ದಳದ ಸಿಬ್ಬಂದಿಗಳು ಪಾಲ್ಗೊಂಡಿದ್ದು, ಅವರೊಂದಿಗೆ ವಿವಿಧ ಪತ್ತೆಯಾಗದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಉಪಯುಕ್ತ […]

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ ಗೋಕರ್ಣ ಪೊಲೀಸರು.

John Prem

ಗೋಕರ್ಣ ಪೊಲೀಸ್ ಠಾಣಾ ಗುನ್ನಾ ನಂ 93/2022 ಕಲಂ 8(ಸಿ), 20(ಬಿ) (ii) (A) NDPS ACT 1989 ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಗಾಂಜಾ ಸಾಗಾಟ/ಮಾರಾಟ ಪ್ರಕರಣದ ಬಗ್ಗೆ ಪತ್ತೆಗಾಗಿ ಮಾನ್ಯ ಶ್ರೀಮತಿ ಸುಮನ್ ಡಿ ಪೆನ್ನೇಕರ, ಪೊಲೀಸ್ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ ಕಾರವಾರ, ಮಾನ್ಯ ಹೆಚ್ಚುವರಿ ಪೊಲಿಸ್ ಅಧೀಕ್ಷಕರಾದ ಮಾನ್ಯ ಶ್ರೀ ಬದ್ರಿನಾಥ್, ಭಟ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಮಾನ್ಯ ಶ್ರೀ ಬೆಳ್ಳಿಯಪ್ಪ […]

ಕೋಲಾರ ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ ಕೊಲೆ ಪ್ರಕರಣದಲ್ಲಿ ಆರೋಪಿ ವಶ

John Prem

ಕೊಲೆ ಪ್ರಕರಣದಲ್ಲಿ ಆರೋಪಿ ವಶ ದಿನಾಂಕ: 22.04.2022 ರಂದು ದೂರುದಾರರಾದ ಶ್ರೀ.ವೆಂಕಟೇಶ್.ಸಿ. ಬಿನ್.ಲೇಟ್.ಚಿನ್ನಪ್ಪ, ವಾಸ: ಕೆರೆಕೋಡಿ, ಬಂಗಾರಪೇಟೆ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶದಲ್ಲಿ ತನ್ನ ಮಗನಾದ ಹರೀಶ್ @ ಕಬಾಬ್ ಎಂಬಾತನನ್ನು ಬಂಗಾರಪೇಟೆಯ ಕಾರಹಳ್ಳಿ ರುದ್ರಭೂಮಿ (ಸ್ಮಶಾನ) ದ ಬಳಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದು, ಈ ಬಗ್ಗೆ ನೀಡಿದ ದೂರಿನ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತೆ. ಸದರಿ ಪ್ರಕರಣದಲ್ಲಿ ಮೃತನಾದ ಹರೀಶ್ @ […]

ಸರ್ಜಾಪುರ ಪೊಲೀಸರು ಯಶಸ್ವಿ ಕಾರ್ಯಾಚರಣೆ ,ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಆರೋಪಿಗಳ ಬಂಧನ

John Prem

ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೋಲೀಸ್ ಠಾಣೆ ವ್ಯಾಪ್ತಿಯ ದ್ವಿ ಚಕ್ರ ವಾಹನಗಳ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಆರೋಪಿಗಳಾದ ತಮಿಳುನಾಡಿನ ರಾಜ್ಯದ ಮೂಕಂಡಪಲ್ಲಿಯ ಪ್ರಕಾಶ್ ರಾಜ್ ಅಲಿಯಾಸ್ ಮಧನ,ಹೋಸೂರು ತಾಲ್ಲೂಕಿನ ಬಾಗಲೂರು ಬಳಿ ಇರುವ ಚೊಕ್ಕರಸನಹಳ್ಳಿಯ ಗೋಪಿ ಅಲಿಯಾಸ್ ಲೌವ್ಲಿ,ಜಿಗಣಿ ಹೋಬಳಿಯ ತಿರುಪಾಳ್ಯದ ನಂದೀಶ್,ಆನೇಕಲ್ ಕಾಜಿ ಮೊಹಲ್ಲಾ ಸ್ಮಾಶಾನದ ಹತ್ತಿರ ಇರುವ ಮಹಮದ್ ಶಾಹಿದ್,ತಮಿಳುನಾಡಿನ ಸೇವಗಾನಪಲ್ಲಿಯ ಬಳಿ ಇರುವ ಕೊತ್ತಪಲ್ಲಿ ನವೀನ್ ಕುಮಾರ್ ಅಲಿಯಾಸ್ ಬುಜ್ಜಿ ಎಂಬ ಅರೋಪಿಗಳಿಂದ ಸುಮಾರು […]

ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು

John Prem

ಬೆಂಗಳೂರು : ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು . ಬೆಂಗಳೂರಿನ […]

ಚಿಕ್ಕಬಳ್ಳಾಪುರ ಪೊಲೀಸ್ ವತಿಯಿಂದ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ

John Prem

ಜಿಲ್ಲೆಯಲ್ಲಿ ಸಮುದಾಯ ಪೊಲೀಸ್ ಮತ್ತು ವಿದ್ಯಾರ್ಥಿಗಳು ಎಂಬ ಯೋಜನೆಯನ್ನು ಈಗಾಗಲೇ ಜಾರಿಗೆ ತರಲಾಗಿದ್ದು, ಎಲ್ಲಾ ಠಾಣಾ ವ್ಯಾಪ್ತಿಗಳ ಪ್ರೌಢಶಾಲೆಗಳಲ್ಲಿ ದಿ:17.06.2022 ರಿಂದ ಎರಡನೇ ಹಂತವನ್ನು ಒಟ್ಟು 53 ಪ್ರೌಢಶಾಲೆಗಳಲ್ಲಿ ಪ್ರಾರಂಭಿಸಲಾಗಿದ್ದು, ಐದು ವಾರಗಳ ಕಾಲ ನಡೆಯಲಿದೆ. ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಲ್ಲಿ ನವ ನಾಗರಿಕ ಸಮಾಜದ ಸುಧಾರಣೆಗಾಗಿ ನಾಯಕತ್ವ, ನಾಗರಿಕ ಜ್ಞಾನ, ಕಾನೂನು,ಸ್ವಯಂ ಶಿಸ್ತು, ನೈತಿಕತೆ,ಮೌಲ್ಯಗಳು ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಪ್ರತಿರೋಧ ದಂತಹ ಸಕಾರಾತ್ಮಕ ಆಲೋಚನೆಗಳು ದಾರಿತೋರಿಸುವ […]

ಉತ್ತರಕನ್ನಡ ಜಿಲ್ಲಾ ಪೊಲೀಸರಿಂದ ಪೋಲಿಸ್ ಮಕ್ಕಳಿಗೆ ವಿಶೇಷ ಬೇಸಿಗೆ ಶಿಬಿರ

John Prem

ಉತ್ತರ ಕನ್ನಡ ಜಿಲ್ಲೆಯ ಪೊಲೀಸರ ಮಕ್ಕಳಿಗಾಗಿಯೇ “ಮಕ್ಕಳ ವಿಶ್ವ”(kids world) ಎಂಬ ವಿಶೇಷ ಬೇಸಿಗೆ ಶಿಬಿರವನ್ನು ದಿನಾಂಕ:ಮೇ 05 ರಂದು ಜಿಲ್ಲಾ ಪೊಲೀಸ್ ಮೈದಾನದಲ್ಲಿ, ಮಾನ್ಯ ಉತ್ತರಕನ್ನಡ ಪೊಲೀಸ್ ವರಿಷ್ಟಾಧಿಕಾರಿಗಳಾದ ಡಾ. ಸುಮನ್ ಡಿ ಪೆನ್ನೇಕರ್ ರವರು ಉದ್ಘಾಟಿಸಿದ್ದು, ಆಪ್ತ ಸಮಾಲೋಚಕರಾದ ಶ್ರೀ ರಂಜಿತ್ ಜಿ ಟಿ ರವರ ಸಹಯೋಗದಲ್ಲಿ ಮೇ 15 ರವರೆಗೆ ನಡೆಯಲಿದ್ದು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸಲು ಮತ್ತು ಹೆಚ್ಚಿಸಲು ಸಹಕಾರಿಯಾಗುವಂತ ವಿವಿಧ ಕ್ರೀಡಾ ಚಟುವಟಿಕೆಗಳಾದ ಚಿತ್ರಕಲೆ, […]

ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿ ಅಧಿಕಾರ ಸ್ವೀಕಾರ

John Prem

ಬೆಂಗಳೂರು ನಗರ ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಶ್ರೀ .ಶಂಕರಾಚಾರ್ .ಬಿ ಅಧಿಕಾರ ಸ್ವೀಕಾರ ಮಾಡಿದರು .ಈ ಹಿಂದೆ ಅವರು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಭಾರಿಯಾಗಿದ್ದರು.ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ತನ್ನ ಅಧಿಕಾರಾವಧಿಯಲ್ಲಿ ಸಹಕಾರ ನೀಡಿದ ಪ್ರತಿ ಸಂಸ್ಥೆಗೆ ಅವರು ಧನ್ಯವಾದ ಅರ್ಪಿಸಿದರು ಮತ್ತು ಇಲ್ಲಿಯೂ ಸಹ ಅದೇ ರೀತಿ ಸಹಕಾರ ನೀಡಬೇಕೆಂದು ವಿನಂತಿಸಿದರು.ಶ್ರೀ ಶಂಕರಾಚಾರ್ . ಬಿ ಅವರ ಹಿಂದಿನ ಅಧಿಕಾರಾವಧಿಯಲ್ಲಿ ವಿಲ್ಸನ್ […]

ಮಡಿವಾಳ ಸಾರ್ವಜನಿಕರು ಹಾಗೂ ಮಡಿವಾಳ ಪೋಲಿಸರಿಂದ ಪುನೀತ್ ರಾಜ್ ಕುಮಾರ್ ರವರ ಹುಟ್ಟು ಹಬ್ಬ ಸಂಭ್ರಮಾಚರಣೆ

John Prem

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯ ನಂತರ ಅವರ ಮೊದಲ ಹುಟ್ಟುಹಬ್ಬ ಇಂದು ಮಾರ್ಚ್ 17 ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ನೋವಿನ ನಡುವೆ ಜೇಮ್ಸ್ ಚಿತ್ರ ಬಿಡುಗಡೆಯ ಭಾಗ್ಯ ನೋಡುವ ಪರಿಸ್ಥಿತಿ. ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಅಭಿಮಾನಿಗಳ ಕೂಗು, ಥಿಯೇಟರ್ ಗಳ ಮುಂದೆ ಜನಜಾತ್ರೆ, ಸಂಭ್ರಮ ಮುಗಿಲುಮುಟ್ಟಿದೆ. ತಮ್ಮ ನೆಚ್ಚಿನ ರಾಜರತ್ನನ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಹಲವು ರೀತಿಯ ಸಮಾಜಮುಖಿ ಕೆಲಸಗಳಲ್ಲಿ […]

ಬೆಂಗಳೂರು ಜಿಲ್ಲಾ ಪೊಲೀಸರಿಂದ ಅಪರಾಧ ವಿಮರ್ಶಣ ಸಭೆ

John Prem

ದಿನಾಂಕ: 04-02-2022 ರಂದು ಮಾನ್ಯ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಕಾ & ಸಯ) ರವರು ಬೆಂಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಅಪರಾಧ ವಿಮರ್ಶಣ ಸಭೆಯನ್ನು ನಡೆಸಿ, ತನಿಖಾಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಅಪರಾಧ ತಡೆಯುವ/ಪತ್ತೆ ಮಾಡಲು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿರುತ್ತಾರೆ. ಸಭೆಯಲ್ಲಿ ಎಂ. ಚಂದ್ರ ಶೇಖರ್, ಐ.ಪಿ.ಎಸ್, ಆರಕ್ಷಕ ಮಹಾ ನಿರೀಕ್ಷಕರು, ಕೇಂದ್ರ ವಲಯು ಬೆಂಗಳೂರು, ಬೆಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ […]

Get News on Whatsapp

by send "Subscribe" to 7200024452
Close Bitnami banner
Bitnami