ಕೊಡಗು ಜಿಲ್ಲಾ ವಾಪ್ತಿಯ ಕುಶಾಲನಗರ ಗ್ರಾಮಾಂತರ ಠಾಣಾ ಸರಹದ್ದಿನಲ್ಲಿ MDMA (Methylenedioxy Methamphetamine) ಎಂಬ ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ದಿನಾಂಕ: 29.03.2023 ರಂದು ಕುಶಾಲನಗರ ತಾಲ್ಲೂಕು ಕೂಡಿಗೆ ಗ್ರಾಮದ ಸೇತುವೆ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆ ಮೇರೆ ಸ್ಥಳೀಯ ಪೊಲೀಸ್ ಅಧಿಕಾರಿಗಳಾದ ಗಂಗಾಧರಪ್ಪ ಆರ್.ವಿ ಡಿವೈ.ಎಸ್.ಪಿ ಸೋಮವಾರಪೇಟೆ ಉಪವಿಭಾಗ, […]
Kodagu District Police
ಕಳವು ಪ್ರಕರಣ ಪತ್ತೆ, ಆರೋಪಿ ಬಂಧನ:
ಪೊನ್ನಂಪೇಟೆ ಮತ್ತು ಗೋಣಿಕೊಪ್ಪ ಠಾಣಾ ಸರಹದ್ದಿನಲ್ಲಿ ವ್ಯಾಪಾರ ಮಳಿಗೆಗಳ ಕ್ಯಾಶ್ ಕೌಂಟರಿನಿಂದ ಹಣ ಕಳ್ಳತನ ಮಾಡಿದ್ದ 3 ಪ್ರತ್ಯೇಕ ಪ್ರಕರಣಗಳನ್ನು ಪೊನ್ನಂಪೇಟೆ ಠಾಣೆ ಪೊಲೀಸರ ಪತ್ತೆ ಮಾಡಿ ಓರ್ವ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಪ್ರಕರಣ-1 ದಿನಾಂಕ: 20-04-2022 ರಂದು ರಾತ್ರಿ ಪೊನ್ನಂಪೇಟೆ ನಿವಾಸಿ ಸೀತಾರಾಮ್ ಎಂಬುವವರು ಕಾಫಿ ಅಂಗಡಿಯ ಶೆಟರ್ಸ್ ಬೀಗ ವನ್ನು ಯಾರೋ ಕಳ್ಳರು ತೆಗೆದು ಒಳನುಗ್ಗಿ ಕ್ಯಾಶ್ ಬಾಕ್ಸ್ ನಲ್ಲಿ ಇಟ್ಟಿದ್ದ ₹. 1,12,500 ನಗದು ಹಣವನ್ನು […]
ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಕೊಡಗು ಜಿಲ್ಲೆ ವಿರಾಜಪೇಟೆ ತಾಲೊಕು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಕೂರು ಹೊಸ್ಕೇರಿ ಗ್ರಾಮದ ಕೂತಂಡ ಸುಬ್ಬಯ್ಯರವರ ಮನೆಯಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಮಡಿಕೇರಿ ನಗರ ವೃತ್ತ ಮತ್ತು ಡಿಸಿಆರ್ಬಿ ಘಟಕದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿದ್ದಾರೆ. ದಿನಾಂಕ: 12-06-2022 ರಂದು ವಿರಾಜಪೇಟೆ ತಾಲ್ಲೂಕು ಮೇಕೂರು ಹೊಸ್ಕೇರಿ ಗ್ರಾಮದ ನಿವಾಸಿ ಸುಬ್ಬಯ್ಯ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮುಂಬಾಗಿಲಿನ ಬೀಗವನ್ನು ಮುರಿದು […]
ಕೊಡಗು ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ
ಕೊಡಗು ಜಿಲ್ಲೆ ವಿರಾಜಪೇಟೆ ತಾಲೊಕು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕರಡಿಗೋಡು ಗ್ರಾಮದ ಇವಾಲ್ ಬ್ಯಾಕ್ ರೆಸಾರ್ಟ್ ನಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕರು, ಸಿದ್ದಾಪುರ ಪೊಲೀಸ್ ಠಾಣಾ ಪಿಎಸ್ಐ ಮತ್ತು ಸಿಬ್ಬಂದಿಯವರು ಹಾಗೂ ಕೊಡಗು ಡಿ.ಸಿ.ಆರ್.ಬಿ ಘಟಕದ ಸಿಬ್ಬಂದಿಯವರ ತಂಡ ಯಶಸ್ವಿಯಾಗಿದ್ದಾರೆ. ದಿನಾಂಕ 01-04-2022 ರಂದು ಮುಂಬೈನಿಂದ ಬಾಲಕೃಷ್ಣ ಭಂಡಾರಿ ಮತ್ತು ಅವರ ಸಂಸಾರದವರು ಸಿದ್ದಾಪುರದ ಕರಡಿಗೋಡಿನ ಇವಾಲ್ ಬ್ಯಾಕ್ […]
ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ದಿನಾಂಕ:05/08/2021 ರಂದು ಗೋಣಿಕೊಪ್ಪ ಠಾಣಾ ವ್ಯಾಪ್ತಿಯ ಅತ್ತೂರು ಗ್ರಾಮದ ಕೆ.ಎಸ್.ಮಾಚಯ್ಯರವರ ಮನೆಯಲ್ಲಿ ಹಾಡುಹಗಲೇ ಕಳ್ಳತನ ಮಾಡಿದ್ದ ಆರೋಪಿತರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಗೋಣಿಕೊಪ್ಪ ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ. ಅತ್ತೂರು ಗ್ರಾಮದ ನಿವಾಸಿ ಕೆ.ಎಸ್.ಮಾಚಯ್ಯ ರವರು ದಿನಾಂಕ:05/08/2021 ರಂದು ಬೆಳಿಗ್ಗೆ 09.00 ಗಂಟೆಗೆ ಮನೆಗೆ ಬೀಗಹಾಕಿಕೊಂಡು ಅಮ್ಮತ್ತಿಯಲ್ಲಿರುವ ತಮ್ಮ ಕಾಫಿ ತೋಟಕ್ಕೆ ಹೋಗಿದ್ದು, ಸಂಜೆ ಮನೆಗೆ ವಾಪಾಸ್ಸು ಬಂದು ನೋಡುವಾಗ್ಗೆ ಮನೆಯ ಹೆಂಚನ್ನು ತೆಗೆದು ಯಾರೋ ಕಳ್ಳರು ಒಳನುಗ್ಗಿ […]
ಕೊಡಗು ಜಿಲ್ಲೆ ಸಿದ್ದಾಪುರ ಪೊಲೀಸ್ ಠಾಣೆ ಅವರಿಂದ ಯಶಸ್ವಿ ಕಾರ್ಯಾಚರಣೆ
ಕೊಡಗು ಜಿಲ್ಲೆ ವಿರಾಜಪೇಟೆ ತಾಲೋಕು ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದಲ್ಲಿ ವಾಮಾಚಾರ ನಡೆಸಿ ನಿಧಿ ಶೋಧನೆ ನಡೆಸುತ್ತಿದ್ದ ವ್ಯಕ್ತಿಗಳಿಬ್ಬರನ್ನು ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಡಿಸಿಐಬಿ ಹಾಗೂ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿರುತ್ತಾರೆ. ದಿನಾಂಕ 08-01-2022ರಂದು ಖಚಿತ ಮಾಹಿತಿ ಮೇರೆ ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದ ಕೋಟೆ ಪೈಸಾರಿಯ ಎಂ.ಆರ್ ಗಣೇಶ್ ಎಂಬವರ ಮನೆಗೆ ದಾಳಿ ನಡೆಸಿದ ಡಿಸಿಐಬಿ ಹಾಗೂ ಸಿದ್ದಾಪುರ ಪೊಲೀಸರು ವಾಮಾಚಾರ ನಡೆಸಿ ನಿಧಿ ಶೋಧನೆಯಲ್ಲಿ ತೊಡಗಿದ್ದ ಎಂ.ಆರ್ ಗಣೇಶ್ […]
ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯನ್ನು ಪತ್ತೆಹಚ್ಚುವಲ್ಲಿ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ದಿನಾಂಕ 4-2-2021 ರಂದು ದೊರೆತ ಮಾಹಿತಿ ಮೇರೆಗೆ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆಯನ್ನು ಪತ್ತೆಹಚ್ಚಿ ಮರಳು ತುಂಬಿದ ಒಂದು ಮಿನಿ ಟಿಪ್ಪರ್, ಹೊಳೆಯ ದಡದಲ್ಲಿ ಸಂಗ್ರಹಿಟ್ಟಿದ್ದ 2 ಲೋಡಿನಷ್ಟು ಮರಳು ಮತ್ತು ಒಂದು ಕಬ್ಬಿಣದ ತೆಪ್ಪವನ್ನು ವಶಕ್ಕೆ ಪಡೆದು […]
ನಾಪೋಕ್ಲು ಪೊಲೀಸರ ಕಾರ್ಯಾಚರಣೆ. ನಕಲಿ ಚಿನ್ನ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ.
ಜಿಲ್ಲೆಯ ನಾಪೋಕ್ಲು ನಗರದ ನಂದಿ ಚಿನ್ನದಂಗಡಿಗೆ ಮೂವರು ವ್ಯಕ್ತಿಗಳು ಬಂದು ನಕಲಿ ಚಿನ್ನವನ್ನು ಗಿರವಿ ಇಟ್ಟು ಮುಂಗಡವಾಗಿ 20,000/- ಹಣವನ್ನು ಪಡೆದುಕೊಂಡಿದ್ದು,ಅನುಮಾನಗೊಂಡ ಅಂಗಡಿ ಮಾಲೀಕ ಪರೀಕ್ಷಿಸಿದಾಗ 22 ಕ್ಯಾರೆಟ್ ಚಿನ್ನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ತಾಮ್ರವನ್ನು ಸೇರಿಸಿರುವುದು ಕಂಡು ಬಂದಿದ್ದು, ಅದೇ ವೇಳೆಗೆ ಮೂವರು ಆರೋಪಿಗಳು ಅಂಗಡಿಯಿಂದ ಪರಾರಿಯಾಗಿದ್ದು ಈ ಸಂಬಂಧ ಅಂಗಡಿ ಮಾಲೀಕರು ನಾಪೋಕ್ಲು ಠಾಣೆಗೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದರು. ಹಿರಿಯ ಪೊಲೀಸ್ […]
ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ಕಳ್ಳತನ ಪ್ರಕರಣಗಳನ್ನು ಪತ್ತೆ
ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಬಸವೇಶ್ವರ ಬಡಾವಣೆ ಹಾಗೂ ಕಾವೇರಿ ಬಡಾವಣೆ ಯಲ್ಲಿ ನಡೆದ ಎರಡು ಮನೆ ಕಳ್ಳತನ ಹಾಗೂ ದಂಡಿನಪೇಟೆಯಲ್ಲಿ ನಡೆದ ಒಂದು ವಾಹನ ಕಳವು ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸದರಿ ಕಳ್ಳತನ ಪ್ರಕರಣಗಳ ಪತ್ತೆಗಾಗಿ ಕುಶಾಲನಗರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ, ದಿನಾಂಕ 10-11-2021 ರಂದು ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ಶ್ರೀ ಮಂಜುನಾಥ ಹಾಗು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ […]
ಪೊಲೀಸ್ ಹುತಾತ್ಮರ ದಿನಾಚರಣೆ -ಕೊಡಗು ಜಿಲ್ಲಾ ಪೊಲೀಸ್
ಪ್ರತಿ ವರ್ಷ ಅಕ್ಟೋಬರ್ 21ರಂದು ಆಚರಿಸಲಾಗುವ ಪೊಲೀಸ್ ಹುತಾತ್ಮರ ದಿನವನ್ನು ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಐಪಿಎಸ್ರವರು ಪ್ರಾಸ್ತಾವಿಕ ಭಾಷಣ ಮಾಡಿ 2020-21ನೇ ಸಾಲಿನಲ್ಲಿ ಕರ್ತವ್ಯದ ಸಮಯದಲ್ಲಿ ಹುತಾತ್ಮರಾದ ದೇಶದ ಎಲ್ಲಾ ರಾಜ್ಯಗಳ ಮತ್ತು ಇತರೆ ಕೇಂದ್ರೀಯ ಪೊಲೀಸ್ ಪಡೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳ ಹೆಸರುಗಳನ್ನು ಓದುವ ಮೂಲಕ ಸ್ಮರಿಸಿದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಪ್ರಧಾನ ಮತ್ತು […]