ಮನೆಗೆ ನುಗ್ಗಿ ಡ್ರಾಗರ್ ತೋರಿಸಿ, ಬೆದರಿಸಿ ಚಿನ್ನದ ಸರ ಸುಲಿಗೆ ಮಾಡಿದ್ದ ಅರೋಪಿಗಳ ಬಂಧನ: ಜ್ಞಾನಭಾರತಿ ಪೊಲೀಸರ ಕಾರ್ಯಾಚರಣೆ

ಜ್ಞಾನ ಭಾರತಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ನೀರು ಕೇಳುವ ನೆಪದಲ್ಲಿ ಮೂರು ಜನ ಅಸಾಮಿಗಳು ಮನೆಗೆ ನುಗ್ಗಿ ಡ್ರಾಗರ್ ತೋರಿಸಿ ಬೆದರಿಸಿ, ಚಿನ್ನದ ಸರ ಸುಲಿಗೆ ಮಾಡಿದ್ದ ಪ್ರಕರಣ ದಾಖಲಿಸಿಕೊಂಡಿದ್ದ ಜ್ಞಾನ ಭಾರತಿ ಪೊಲೀಸರು, ಸದರಿ ಪ್ರಕರಣದ ಪತ್ತೆಗಾಗಿ ನೇಮಿಸಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ದಿನಾಂಕ:20.09.2023 ರಂದು ಮೂರು ಜನ ಅಸಾಮಿಗಳನ್ನು ದಸ್ತಗಿರಿ ಮಾಡಿ, ಅವರು ನೀಡಿದ ಮಾಹಿತಿ ಮೇರೆಗೆ ಸುಮಾರು 75,000/- ರೂ ಬೆಲೆ ಬಾಳುವ 15 […]

ಆಕ್ರಮ ಜೂಜಾಟದಲ್ಲಿ ತೊಡಗಿದ್ದ 52 ಜನ ಜೂಜುಕೋರರ ಬಂಧನ : ಬ್ಯಾಟರಾಯನಪುರ ಪೊಲೀಸರ ಕಾರ್ಯಾಚರಣೆ

ದಿನಾಂಕ: 20-09-2023 ರಂದು ಶ್ರೀ ಲಕ್ಷ್ಮೀ ವೆಂಕಟೇಶ್ವರ ಅಸೋಸಿಯೇಷನ್‌ ಕ್ಲಬ್‌ನಲ್ಲಿ, ಕ್ಲಬ್‌ನ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ ಮತ್ತು ಇತರರು ಅಕ್ರಮವಾಗಿ ಜೂಜಾಟ ಆಡುವ ಪಂಟರ್‌ಗಳನ್ನು ಸೇರಿಸಿಕೊಂಡು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಎಲೆಗಳಿಂದ ಆಕ್ರಮವಾಗಿ ಜೂಜಾಟ ಆಡುತ್ತಿದ್ದಾರೆಂದು ಬಾತ್ಮೀದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ, ಬ್ಯಾಟರಾಯನಪುರ ಪೊಲೀಸರು ದಾಳಿ ನಡೆಸಿ 52 ಜನ ಜೂಜುಕೋರರು ಮತ್ತು ಅವರುಗಳು ಜೂಜಾಟಕ್ಕೆ ಪಣವಾಗಿಟ್ಟಿದ್ದ ರೂ.1,65,790/- ನಗದು ಹಣ ಹಾಗೂ ಅವರ ವಶದಲ್ಲಿದ್ದ ಇಸ್ಪೀಟ್ […]

ಮನೆಗಳ್ಳತನ ಮಾಡುತಿದ ಆರೋಪಿಯ ಬಂಧನ: ಬಸವನಗುಡಿ ಪೊಲೀಸರ ಕಾರ್ಯಾಚರಣೆ

ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣದ ಪತ್ತೆ ಕಾರ್ಯ ಸಮಯದಲ್ಲಿ, ಒಬ್ಬ ಆರೋಪಿಯನ್ನು ಬಂಧಿಸಿ, ಆತನು ನೀಡಿದ ಮಾಹಿತಿ ಮೇರೆಗೆ, ಆರೋಪಿತನಿಂದ ಇದುವರೆಗೂ ಸುಮಾರು ರೂ.6,60 ಲಕ್ಷ ಮೌಲ್ಯದ 132 ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಬಂಧನದಿಂದ ಬಸವನಗುಡಿ, ಬನಶಂಕರಿ, ವಲೇಶ್ವರಂ ಪೋಲೀಸ್ ಠಾಣೆಗಳ ತಲಾ ಒಂದೊಂದು ಮನೆಗಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತದೆ. ಬೆಂಗಳೂರು ನಗರ, ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ರಾಹುಲ್ ಕಮಾ‌ ಶಹಾಪುರವಾಡ್, ಮತ್ತು ಜಯನಗರ […]

ಕಾನೂನು ಬಾಹಿರವಾಗಿ ಕ್ಲಬ್‌ನ ನಿಯಮಗಳನ್ನು ಉಲ್ಲಂಘಿಸಿ, ಜೂಜಾಟದಲ್ಲಿ ತೊಡಗಿದ್ದ ಕ್ಲಬ್‌ನ ಮೇಲೆ ದಾಳಿ : ಮಾಗಡಿ ರಸ್ತೆ ಪೊಲೀಸ್‌ರ ಕಾರ್ಯಾಚರಣೆ

ಮಾಗಡಿರಸ್ತೆ ಪೊಲೀಸ್ ಠಾಣಾ ಸರಹದ್ದಿನ ಅಗ್ರಹಾರ ದಾಸರಹಳ್ಳಿ ಎಂ.ಎಂ ಕಾಂಪ್ಲೆಕ್ಸ್‌ನಲ್ಲಿರುವ ಸಿಲಿಕಾನ್ ಸ್ಪೋರ್ಟ್ಸ್ ಅಂಡ್ ಕಲ್ಬರಲ್ ಇನ್ಸಿಟ್ಯೂಟ್‌ನಲ್ಲಿ ಕೆಲವರು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಟಿಟ್ ಎಲೆಗಳಿಂದ ಅದೃಷ್ಟದ ಜೂಜಾಟ ಆಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸದರಿ ಸ್ಥಳದ ಮೇಲೆ ಮುಂದಿನ ಕ್ರಮ ಕೈಗೊಳ್ಳಲು ಮಾನ್ಯ ಎಂ ಎಂ ಟಿ ಸಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡು, ಪಂಚರುಗಳ ಸಮಕ್ಷಮ ದಾಳಿ ಮಾಡಿ, ಕೊಟ್ಟಾ ಕಾಯ್ದೆ ಅಡಿ ಪ್ರಕರಣವನ್ನು ದಾಖಲಸಿಕೊಂಡು […]

ಶಾಂತಿತವಾಗಿ ಈದ್ ಮಿಲಾದ್ ಗಣೇಶ್ ಚತುರ್ಥಿ ಆಚರಣೆ ಮಾಡಲು dysp ಚಿಕ್ಕಮಠ ಕರೆ

ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ಠಾಣೆ ಹಾಗೂ ಜೇವರ್ಗಿ ಪೊಲೀಸ್ ಠಾಣೆ ವತಿಯಿಂದ ಈದ್ ಮಿಲಾದ್ ಹಾಗೂ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ ಜರಗಿತು ಶಾಂತಿ ಸಭೆಯನ್ನು ಉದ್ದೇಶಿಸಿ ಕಲಬುರಗಿ ಗ್ರಾಮಾಂತರ ಡಿವೈಎಸ್ಪಿ ಚಿಕ್ಕಮಠ ಮಾತನಾಡಿದರು. ಯಾವುದೇ ಜಾತಿ ಭೇದ ಪಕ್ಷಬೇಧ ಮತ್ತು ಶಾಂತಿಯುತವಾಗಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಬೇಕು ಎಂದು ತಾಲೂಕಿನ ಗಣೇಶ ಮಂಡಳಿಗೆ ಸೂಚನೆ ನೀಡಿದರು. ಯಾವುದೇ ಶಾಂತಿ […]

ಮಾದಕ ವಸ್ತು ಹಾಗೂ ಗಾಂಚಾ ಪೆಡ್ಲರ್ ಬಂಧನ : ವಿವೇಕನಗರ ಪೊಲೀಸರ ಕಾರ್ಯಚರಣೆ

ವಿವೇಕನಗರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಆರೋಪಿತನೊಬ್ಬ ಬಾಡಿಗೆ ಆಟೋದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾಗಾಣಿಕೆ ಮಾಡಿಕೊಂಡು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ವಿವೇಕನಗರ ಪೊಲೀಸರು ದಾಳಿಮಾಡಿ, ಆರೋಪಿತನನ್ನು ದಸ್ತಗಿರಿ ಮಾಡಿ ಆತನ ವಶದಲ್ಲಿದ್ದ 20 ಕೆ.ಜಿ. 280 ಗ್ರಾಂ ತೂಕದ ಗಾಂಜಾ, ಗಾಂಜಾ ಮಾರಾಟದಿಂದ ಸಂಪಾದಿಸಿದ್ದ ನಗದು ಹಣ 1500 ರೂ ಹಾಗು ತಿಂಡಿ-ಊಟವನ್ನು ಪಾರ್ಸಲ್ ಮಾಡುವ 52 ಖಾಕಿ ಬಣ್ಣದ […]

ಬೆಂಗಳೂರು ನಗರ ಪೊಲೀಸರಿಂದ ಗೌರಿ ಗಣೇಶ ಹಬ್ಬದ ಮಾರ್ಗ ಸೂಚನೆ

ಗೌರಿ-ಗಣೇಶ ಹಬ್ಬವನ್ನು ನಮ್ಮ ನಾಡಿನ ಸಂಸ್ಕೃತಿ, ಭಾವೈಕ್ಯತೆಯ ಪ್ರತೀಕವಾಗಿ ಆಚರಿಸಲಾಗುತ್ತಿದ್ದು, ಕೋಮು ಸೌಹಾರ್ದದಿಂದ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಸಾರ್ವಜನಿಕರಲ್ಲಿ ವಿನಂತಿ. ದಿನಾಂಕ: 18-09-2023 ರಿಂದ ನಗರಾದ್ಯಂತ ಗೌರಿ-ಗಣೇಶ ಹಬ್ಬದ ಪ್ರಯುಕ್ತ, ಹಲವಾರು ಸಂಘ ಸಂಸ್ಥೆಗಳು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಗಳಲ್ಲಿ ಮೆರವಣಿಗೆ ಮೂಲಕ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವರು ಹಬ್ಬವನ್ನು ಆಚರಿಸುವಾಗ ಆಯೋಜಕರು, ಸಮಿತಿಯವರು ಕೆಳಕಂಡ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು, ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಈ ಮೂಲಕ ಸೂಚಿಸಲಾಗಿದೆ. ವಿಸರ್ಜನಾ […]

ನಗದು ಹಣ ಕಳವು ಮಾಡಿದ್ದ ಆರೋಪಿಯ ಬಂಧನ: ಚಂದ್ರಾಲೇಔಟ್ ಪೊಲೀಸ್‌ ಠಾಣೆ

ಚಂದ್ರಲೇಔಟ್ ಪೊಲೀಸ್‌ ಠಾಣೆಯ ಸರಹದ್ದಿಗೆ ಸೇರಿದ ಐಟಿಐ ಲೇಔಟ್, ನಾಯಂಡಹಳ್ಳಿಯ ಮನೆಯ ಬಳಿ ನಗದು ಹಣ ರೂ 94,00,000/-ಲಕ್ಷ ಕಳುವಾಗಿರುವುದಾಗಿ ಪಿರ್ಯಾದುದಾರರು ನೀಡಿದ ದೂರಿನ ಮೇರೆಗೆ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ಚಂದ್ರಲೇಔಟ್ ಪೊಲೀಸರು ದಿನಾಂಕ: 12-09-2023 ರಂದು ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ, ಆರೋಪಿಯು ನೀಡಿದ ಮಾಹಿತಿ ಮೇರೆಗೆ ಆರೋಪಿಯಿಂದ ಕಳವು ಮಾಡಿದ್ದ. ರೂ.93,95,000/ ನಗದು ಹಣವನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಕಾರ್ಯಚರಣೆಯನ್ನು ಬೆಂಗಳೂರು […]

ಮನೆಯಲ್ಲಿ ಯಾಝಾ ಇಲ್ಲದೆ ಸಮಯ ನೋಡಿಕೊಂಡು ಚಿನ್ನಾಭರಣ ಮತ್ತು ನಗದು ಹಣ ಕಳ್ಳತನ ಮಾಡಿದ್ದ ಆರೋಪಿಯ ಬಂಧನ:ಗೋವಿಂದರಾಜನಗರ ಪೊಲೀಸರ ಕಾರ್ಯಾಚರಣೆ

ಬೆಂಗಳೂರು ನಗರದದ ಪಶ್ಚಿಮ ವಿಭಾಗದ ಗೋವಿಂದರಾಜನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಿನಾಂಕ:05-09-2023 ರಂದು ಚಿನ್ನದ ಆಭರಣಗಳು ಮತ್ತು ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದರೆ ಬಗ್ಗೆ ಗೋವಿಂದರಾಜನಗರ ಪೊಲೀಸ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ. ಕಾರ್ಯಪ್ರವೃತ್ತರಾದ ಪೊಲೀಸರು, ದಿನಾಂಕ: 07-09-2023 ರಂದು ಪ್ರಕರಣಕ್ಕೆ ಸಂಬಂದಿಸಿದಂತೆ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿದ್ದು, ಸದರಿ ಆರೋಪಿಯು ನೀಡಿದ ಮಾಹಿತಿ ಮೇರೆಗೆ ಸುಮಾರು 6,50,000/- ಬೆಲೆಬಾಳುವ 107 ಗ್ರಾಂ ಹಾಕದ ಚಿನ್ನದ ಆಭರಣಗಳು ಮತ್ತು […]

Get News on Whatsapp

by send "Subscribe" to 7200024452
Close Bitnami banner
Bitnami