ಮಾಸಿಕ ಜನಸಂಪರ್ಕ ದಿನದ ಅಂಗವಾಗಿ ಫೆಬ್ರವರಿ27 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆಸಾರ್ವಜನಿಕರು ಸಮಸ್ಯೆ,ಸಲಹೆಗಳನ್ನು ಚರ್ಚೆ ಮಾಡಲು ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು .ಎಲ್ಲ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು .ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೂಲೀಸ್ ಠಾಣೆ ವತಿಯಿಂದ ಶನಿವಾರ ಗಂಟೆಗೆ ದೂರುದಾರರ ದಿನ ಮತ್ತು ಜನಸಂಪರ್ಕ ಸಭೆಯನ್ನು ಪೊಲೀಸ್ ಠಾಣೆ ಹತ್ತಿರ ನಡೆಸಲಾಯಿತು . ಠಾಣಾಧಿಕಾರಿಯಾದ ಶ್ರೀ .ಡಿ.ಎನ್. ನಟರಾಜ್ ಅವರ ನೇತೃತ್ವದಲ್ಲಿ ಮಾಸಿಕ […]