ಹೊಸಕೋಟೆ ತಾಲೂಕಿನ ನಂದುಗುಡಿ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕದಿಮರನ್ನು ಬಂಧಿಸಿ ಮೂರು ಬೈಕ್ ಗಳನ್ನು ವಶಕ್ಕೆ ಪಡೆಯುವಲ್ಲಿ ನಂದಗುಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ಇಟ್ಟಸಂದ್ರ ಗ್ರಾಮದ ವಾಸಿಗಳಾದ ಮಂಜುನಾಥ್ ಹಾಗೂ ವೆಂಕಟೇಶ್ ಆರೋಪಿಗಳು ಬೆಳಗಿನ ಜಾವ 5:00 ಗಂಟೆಯಲ್ಲಿ ಪೊಲೀಸರು ಗಸ್ತಿನಲ್ಲಿದ್ದಾಗ ಹೊಸಕೋಟೆ ಚಿಂತಾಮಣಿ ರಸ್ತೆಯ ಮಲ್ಲಿ ಮಾಕನಪುರ ಬಳಿ ರಸ್ತೆಯಲ್ಲಿ ಅನುಮಾನಸ್ಪದವಾಗಿ ನಡೆದು […]
Indian Police News
ಉತ್ತರ ಕನ್ನಡ ಜಿಲ್ಲಾ ಪೊಲೀಸ್ -ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ -2020-21
ಜಿಲ್ಲಾ ಪೋಲೀಸ್ ಕವಾಯತು ಮೈದಾನ ಕಾರವಾರದಲ್ಲಿ 2020-21 ಸಾಲಿನ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆಗೊಂಡಿರುತ್ತದೆ.02 ದಿನಗಳ ಕಾಲ ನಡೆಯುವ ಈ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿದ ಸನ್ಮಾನ್ಯ ಶ್ರೀ ಕಾಶೀನಾಥ ನಾಯ್ಕ (ಆರ್ಮಿ) ಕ್ರೀಡಾ ತರಬೇತಿದಾರರು ಶಿರಸಿ ರವರು ಪೊಲೀಸ್ ಕ್ರೀಡಾಪಟುಗಳಿಗೆ ಮತ್ತು ಸಾರ್ವಜನಿಕರಿಗೆ, ಕ್ರೀಡೆಗಳ ಬಗ್ಗೆ ಮತ್ತು ಕ್ರೀಡೆಗಳ ಸಾಧನೆಗಳ ಬಗ್ಗೆ ತಿಳಿಸಿ, ತಾವು ಸೇನೆಯ ಸೇವೆಯಲ್ಲಿರುವಾಗಲೇ ಯಾವುದಾದರೊಂದು ಸಾಧನೆ ಮಾಡಲೇಬೇಕೆಂಬ ಛಲದಿಂದ ತಮ್ಮ ವೈಯಕ್ತಿಕ ಜೀವನದಲ್ಲಿ […]