ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಅಪಹರಣ ಮಾಡುತ್ತಿದ್ದ ಕಿಡಿಗೇಡಿಗಳ ತಂಡದಿಂದ ಪೊಲೀಸರು ತಮ್ಮ ಪ್ರಾಣದ ಹಂಗು ತೊರೆದು ಸಿನಿಮೀಯ ರೀತಿಯಲ್ಲಿ ಆತನನ್ನು ರಕ್ಷಿಸಿದ ಘಟನೆ ಹಾಸನದ ಗೊರೂರಿನಲ್ಲಿ ನಡೆದಿದೆ. ಹಣಕಾಸಿನ ವಿಷಯ ಸಂಬಂಧ ಕಾಸರಗೋಡಿನ ಅನ್ವರ್(33) ಎಂಬ ಯುವಕನನ್ನು ಕಿಡಿಗೇಡಿಗಳ ತಂಡವೊಂದು ಕಿಡ್ನಾಪ್ ಮಾಡಿ ಹಾಸನಕ್ಕೆ ಎಂಟ್ರಿಯಾಗಿತ್ತು. ಈ ವೇಳೆ ಕಾರು ಗೊರೂರಿನ ಮೂಲಕ ಪಾಸ್ ಆಗುತ್ತಿರುವುದು ತಿಳಿದ ಪೊಲೀಸರು, ಅವರನ್ನು ಹಿಡಿಯುವ ಸಲುವಾಗಿಯೇ ಯಾರಿಗೂ ಅನುಮಾನ ಬಾರದಂತೆ ರಸ್ತೆಗೆ […]