ಕಳವು ಪ್ರಕರಣ ಪತ್ತೆ, ಆರೋಪಿಗಳ ಬಂಧನ ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

John Prem

ದಿನಾಂಕ:05/08/2021 ರಂದು ಗೋಣಿಕೊಪ್ಪ ಠಾಣಾ ವ್ಯಾಪ್ತಿಯ ಅತ್ತೂರು ಗ್ರಾಮದ ಕೆ.ಎಸ್.ಮಾಚಯ್ಯರವರ ಮನೆಯಲ್ಲಿ ಹಾಡುಹಗಲೇ ಕಳ್ಳತನ ಮಾಡಿದ್ದ ಆರೋಪಿತರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಗೋಣಿಕೊಪ್ಪ ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ. ಅತ್ತೂರು ಗ್ರಾಮದ ನಿವಾಸಿ ಕೆ.ಎಸ್.ಮಾಚಯ್ಯ ರವರು ದಿನಾಂಕ:05/08/2021 ರಂದು ಬೆಳಿಗ್ಗೆ 09.00 ಗಂಟೆಗೆ ಮನೆಗೆ ಬೀಗಹಾಕಿಕೊಂಡು ಅಮ್ಮತ್ತಿಯಲ್ಲಿರುವ ತಮ್ಮ ಕಾಫಿ ತೋಟಕ್ಕೆ ಹೋಗಿದ್ದು, ಸಂಜೆ ಮನೆಗೆ ವಾಪಾಸ್ಸು ಬಂದು ನೋಡುವಾಗ್ಗೆ ಮನೆಯ ಹೆಂಚನ್ನು ತೆಗೆದು ಯಾರೋ ಕಳ್ಳರು ಒಳನುಗ್ಗಿ […]

ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ಕಳ್ಳತನ ಪ್ರಕರಣಗಳನ್ನು ಪತ್ತೆ

John Prem

ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಬಸವೇಶ್ವರ ಬಡಾವಣೆ ಹಾಗೂ ಕಾವೇರಿ ಬಡಾವಣೆ ಯಲ್ಲಿ ನಡೆದ ಎರಡು ಮನೆ ಕಳ್ಳತನ ಹಾಗೂ ದಂಡಿನಪೇಟೆಯಲ್ಲಿ ನಡೆದ ಒಂದು ವಾಹನ ಕಳವು ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸದರಿ ಕಳ್ಳತನ ಪ್ರಕರಣಗಳ ಪತ್ತೆಗಾಗಿ ಕುಶಾಲನಗರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ, ದಿನಾಂಕ 10-11-2021 ರಂದು ರಾತ್ರಿ ಗಸ್ತಿನಲ್ಲಿದ್ದ ಎಎಸ್ಐ ಶ್ರೀ ಮಂಜುನಾಥ ಹಾಗು ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ […]

Get News on Whatsapp

by send "Subscribe" to 7200024452
Close Bitnami banner
Bitnami