ರೈಸ್ಫುಲ್ಲಿಂಗ್ ಮಿಷನ್ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 2.88ಕೋಟಿ ರೂ. ಬೆಲೆಯ ಮೂರು ಕಾರುಗಳು, ಚಿನ್ನದ ಆಭರಣಗಳು ಹಾಗೂ ನಗದು ವಶಪಡಿಸಿಕೊಂಡಿದ್ದಾರೆ. ನಟೇಶ್ ಅಲಿಯಾಸ್ ವೆಂಕಟರಮಣ (44), ವೆಂಕಟೇಶ್ (47) ಮತ್ತು ಸೋಮಶೇಖರ್ (47) ಬಂಧಿತ ಆರೋಪಿಗಳು.ಬಂಧಿತರಿಂದ ರೈಸ್ಫುಲ್ಲಿಂಗ್ ಯಂತ್ರ, ಬೆಂಚ್ ಕಾರು, ಫಾರ್ಚೂನೊ ಕಾರು, ಸ್ಕಾರ್ಫಿಯೋ ಕಾರು, 28 ಲಕ್ಷ ಹಣ ಹಾಗೂ ಒಂದು ಕೆಜಿ […]
Madiwala Police Station
ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು
ಬೆಂಗಳೂರು : ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು . ಬೆಂಗಳೂರಿನ ಮಡಿವಾಳ […]
ಹೊಸಕೋಟೆ ಪೋಲಿಸ್ ಉಪ ವಿಭಾಗದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಹೊಸಕೋಟೆ ಉಪ ವಿಭಾಗದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯನ್ನು ಏರ್ಪಡಿಸಲಾಗಿತ್ತು ಸಭೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಾತನಾಡಿ ಸ್ಥಳದಲ್ಲಿಯೇ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲಾಯಿತು. ಇದೇ ಸಂದರ್ಭದಲ್ಲಿ ಹೊಸಕೋಟೆ ವಿಭಾಗದ ಡಿವೈಎಸ್ಪಿ ಉಮಾಶಂಕರ್ ಅವರು ಮಾತನಾಡಿ ಜನರು ಯಾವುದೇ ದೌರ್ಜನ್ಯಕ್ಕೆ ಒಳಗಾಗಿ ತೊಂದರೆಗಳಿಗೆ ಒಳಗಾಗಿದ್ದರೆ ನೇರವಾಗಿ ಬಂದು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವನ್ನು ದಾಖಲಿಸಬಹುದು ನಿಮ್ಮ ಯಾವುದೇ ತೊಂದರೆ ಇದ್ದರೆ […]
ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು
ಬೆಂಗಳೂರು : ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು . ಬೆಂಗಳೂರಿನ […]
ಸುದ್ದಗುಂಟಪಾಳ್ಯ ಪೊಲೀಸ್ ಠಾಣೆ ವತಿಯಿಂದ ಯಶಸ್ವಿ ಕಾರ್ಯಾಚರಣೆ
ಸುಮಾರು ₹6ಲಕ್ಷ ಮೌಲ್ಯದ 54ವಿವಿಧ ಕಂಪೆನಿಯ ಸೈಕಲ್ ಗಳು ವಶಪಡಿಸಿಕೊಂಡಿದೆ. ಸುದ್ದಗುಂಟಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅನೇಕ ಸೈಕಲ್ ಕಳವು ಪ್ರಕರಣಗಳು ದಾಖಲಾಗಿದ್ದವು .ಪೋಲಿಸರಿಗೆ ಇದು ದೊಡ್ಡ ಸವಾಲಾಗಿತ್ತು ,CCTV ದೃಶ್ಯಗಳ ಮೂಲಕ ಆರೋಪಿಯನ್ನು ಬಂಧಿಸುವಲ್ಲಿ ಸುದ್ದಗುಂಟಪಾಳ್ಯ ಪೊಲೀಸರು ಯಶಸ್ವಿಯಾಗಿರುತ್ತಾರೆ .ಸಾಧನೆಯ ಆಪಾದಿತನ ವಿರುದ್ಧ ಈ ಹಿಂದೆಯೂ ಆಗ್ನೇಯ ವಿಭಾಗ ದಕ್ಷಿಣ ವಿಭಾಗ ಹಾಗೂ ಪಶ್ಚಿಮ ವಿಭಾಗ ಹಲವಾರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು ತನಿಖೆ ಸಂದರ್ಭದಲ್ಲಿ ಬೆಳಕಿಗೆ ಬಂದಿರುತ್ತದೆ […]
ಮಹಿಳಾ ಟ್ರಾಫಿಕ್ ಪೇದೆಗೆ ಮೆಚ್ಚುಗೆ ಗಳಿಸಿದ ಸಾರ್ವಜನಿಕರು
ಬೆಂಗಳೂರು : ಶ್ರೀಮತಿ. ಟಿ.ಬಿ ಪದ್ಮಾವತಿ ಎಸ್ .ಐ ಟ್ರಾಫಿಕ್ ಮಡಿವಾಳ ಠಾಣಾ ಅವರು ಇಷ್ಟಪಟ್ಟು ಆಯ್ಕೆ ಮಾಡಿಕೊಂಡ ವೃತ್ತಿಯಾಗಿತ್ತು .ಶ್ರೀಮತಿ ಟಿಬಿ ಪದ್ಮಾವತಿ ಅವರಿಗೆ ಪೊಲೀಸ್ ಇಲಾಖೆಯಲ್ಲಿ 28ವರುಷ ಸೇವೆಯಾಗಿತ್ತು .ಅದರಲ್ಲಿ 14ವರುಷ ಕ್ರೀಡೆಯಲ್ಲಿ ಸೇವೆ ಸಲ್ಲಿಸಿದರು ಅನಂತರ 14ವರುಷ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ .ಇವರ ಸೇವೆ ಯಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಪದಕ ,ಏಕಲವ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ .ಇದರಲ್ಲಿ ವಿಶೇಷ ಏನೆಂದರೆ […]
ಮಹಿಳಾ ಟ್ರಾಫಿಕ್ ಪೇದೆಗೆ ಮೆಚ್ಚುಗೆ ಗಳಿಸಿದ ಸಾರ್ವಜನಿಕರು
ಬೆಂಗಳೂರು : ಶ್ರೀಮತಿ. ಟಿ.ಬಿ ಪದ್ಮಾವತಿ ಎಸ್ .ಐ ಟ್ರಾಫಿಕ್ ಮಡಿವಾಳ ಠಾಣಾ ಅವರು ಇಷ್ಟಪಟ್ಟು ಆಯ್ಕೆ ಮಾಡಿಕೊಂಡ ವೃತ್ತಿಯಾಗಿತ್ತು .ಶ್ರೀಮತಿ ಟಿಬಿ ಪದ್ಮಾವತಿ ಅವರಿಗೆ ಪೊಲೀಸ್ ಇಲಾಖೆಯಲ್ಲಿ 28ವರುಷ ಸೇವೆಯಾಗಿತ್ತು .ಅದರಲ್ಲಿ 14ವರುಷ ಕ್ರೀಡೆಯಲ್ಲಿ ಸೇವೆ ಸಲ್ಲಿಸಿದರು ಅನಂತರ 14ವರುಷ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ .ಇವರ ಸೇವೆ ಯಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಪದಕ ,ಏಕಲವ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ .ಇದರಲ್ಲಿ ವಿಶೇಷ ಏನೆಂದರೆ […]
ಮಡಿವಾಳ ಸಾರ್ವಜನಿಕರು ಹಾಗೂ ಮಡಿವಾಳ ಪೋಲಿಸರಿಂದ ಪುನೀತ್ ರಾಜ್ ಕುಮಾರ್ ರವರ ಹುಟ್ಟು ಹಬ್ಬ ಸಂಭ್ರಮಾಚರಣೆ
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯ ನಂತರ ಅವರ ಮೊದಲ ಹುಟ್ಟುಹಬ್ಬ ಇಂದು ಮಾರ್ಚ್ 17 ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ನೋವಿನ ನಡುವೆ ಜೇಮ್ಸ್ ಚಿತ್ರ ಬಿಡುಗಡೆಯ ಭಾಗ್ಯ ನೋಡುವ ಪರಿಸ್ಥಿತಿ. ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಅಭಿಮಾನಿಗಳ ಕೂಗು, ಥಿಯೇಟರ್ ಗಳ ಮುಂದೆ ಜನಜಾತ್ರೆ, ಸಂಭ್ರಮ ಮುಗಿಲುಮುಟ್ಟಿದೆ. ತಮ್ಮ ನೆಚ್ಚಿನ ರಾಜರತ್ನನ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಹಲವು ರೀತಿಯ ಸಮಾಜಮುಖಿ ಕೆಲಸಗಳಲ್ಲಿ […]
ಮಡಿವಾಳ ಠಾಣೆಯಲ್ಲಿ ಮಾಕ್ಷಿಕ ಜನಸಂಪರ್ಕ ಸಭೆ ನಡೆಸಲಾಯಿತು
ಮಾಸಿಕ ಜನಸಂಪರ್ಕ ದಿನದ ಅಂಗವಾಗಿ ಫೆಬ್ರವರಿ26 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆಸಾರ್ವಜನಿಕರು ಸಮಸ್ಯೆ,ಸಲಹೆಗಳನ್ನು ಚರ್ಚೆ ಮಾಡಲು ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು .ಎಲ್ಲ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು .ಬೆಂಗಳೂರಿನ ಮಡಿವಾಳ ಪೂಲೀಸ್ ಠಾಣೆ ವತಿಯಿಂದ ಶನಿವಾರ ಜನಸಂಪರ್ಕ ಸಭೆಯನ್ನು ಪೋಲಿಸ್ ಠಾಣೆಯಲ್ಲಿ ನಡೆಸಲಾಯಿತು.ಮಡಿವಾಳದಲ್ಲಿರುವ ಸಾರ್ವಜನಿಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರುಗಳನ್ನು ಡಿ.ಸಿ.ಪಿ ಯವರಿಗೆ ದಾಖಲಿಸಿದರು ,ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಬಗ್ಗೆ ದೂರುಗಳನ್ನು ಸಾರ್ವಜನಿಕರು ದಾಖಲಿಸಿದರು. […]
ಬ್ಯಾಂಕ್ ರಾಬರಿ ಪ್ರಕರಣ -ಆಗ್ನೇಯ ವಿಭಾಗದ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಬೆಂಗಳೂರು ನಗರ :ದಿನಾಂಕ : 14-01-2022 ರಂದು ಸಂಜೆ 5:40 ಗಂಟೆಯಿಂದ 6:00 ಗಂಟೆಯ ನಡುವೆ ಮಡಿವಾಳ ಪೊಲೀಸ್ ಠಾಣೆ ಸರಹದ್ದಿನ ಎಸ್ .ಬಿ .ಐ. ಬ್ಯಾಂಕಿನ ಅಧಿಕಾರಿ ಮತ್ತು ಸಿಬ್ಬಂದಿ ರವರು ಕೆಲಸ ಮುಗಿಸಿ ಮನೆಗೆ ಹೊರಡುವ ಸಮಯದಲ್ಲಿ ಸುಮಾರು 30 ರಿಂದ 35 ವರ್ಷ ವಯಸ್ಸಿನ ಆಸಾಮಿಯೊಬ್ಬನ ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಬಂದು, ಬ್ಯಾಂಕಿನ ಮುಖ್ಯ ದ್ವಾರದ ಬಾಗಿಲು ಹಾಕುತ್ತಿದ್ದ ಸಿಬ್ಬಂದಿಯವರ ಕತ್ತಿನ ಬಳಿ ಚಾಕು ಬ್ಯಾಂಕಿನ […]